ಬ್ರೇಕಿಂಗ್ ನ್ಯೂಸ್
16-06-22 08:16 pm HK News Desk ದೇಶ - ವಿದೇಶ
ನವದೆಹಲಿ, ಜೂ 16: ಸ್ಥಳೀಯ ದತ್ತಾಂಶ ಸಂಗ್ರಹಣೆ ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾದ ಕಾರಣ 2021ರ ಜುಲೈ 22 ರಿಂದ ಮಾಸ್ಟರ್ಕಾರ್ಡ್ ಮೇಲೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಆರ್ಬಿಐ ಗುರುವಾರ ತೆರವು ಮಾಡಿದೆ.
ಅಮೆರಿಕ ಮೂಲದ ಮಾಸ್ಟರ್ಕಾರ್ಡ್ ಕಂಪನಿ ದತ್ತಾಂಶ ಸಂಗ್ರಹಣ ಮಾನದಂಡಗಳನ್ನು ಪಾಲಿಸುವವರೆಗೆ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳಬಾರದು ಎಂದು ಆರ್ಬಿಐ ಹೇಳಿತ್ತು. ಸದ್ಯ ಈಗ ಆ ನಿರ್ಬಂಧವನ್ನು ತೆಗೆದು ಹಾಕಲಾಗಿದೆ.
ಮಾಸ್ಟರ್ಕಾರ್ಡ್ ಏಷ್ಯಾ / ಪೆಸಿಫಿಕ್ ಪ್ರೈವೇಟ್ ಲಿಮಿಟೆಡ್, ಪಾವತಿ ವ್ಯವಸ್ಥೆಯ ದತ್ತಾಂಶ ಸಂಗ್ರಹಣೆಯಲ್ಲಿ ತೃಪ್ತಿದಾಯಕ ಮಾನದಂಡಗಳನ್ನು ಅನುಸರಿಸುತ್ತಿದೆ. ಆದ್ದರಿಂದ, ದೇಶೀಯ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳುವುದರ ಮೇಲೆ ಹೇರಲಾಗಿದ್ದ ನಿರ್ಬಂಧಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ತೆರವು ಮಾಡಲಾಗಿದೆ’ ಎಂದು ಆರ್ಬಿಐ ಹೇಳಿದೆ.
ದತ್ತಾಂಶ ಸಂಗ್ರಹಣೆ ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾದ ಕಾರಣ ಜುಲೈ 22 ರಿಂದ ಜಾರಿಗೆ ಬರುವಂತೆ ಅಮೆರಿಕ ಮೂಲದ ಮಾಸ್ಟರ್ಕಾರ್ಡ್ ಕಂಪನಿ ಹೊಸ ಕ್ರೆಡಿಟ್, ಡೆಬಿಟ್ ಮತ್ತು ಪ್ರಿಪೇಯ್ಡ್ ಕಾರ್ಡ್ ನೀಡುವುದನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅನಿರ್ದಿಷ್ಟಾವಧಿಗೆ ತಡೆಹಿಡಿದಿತ್ತು.
The Reserve Bank of India on Thursday lifted restrictions on Mastercard that it had imposed last year for failing to comply with local data storage norms. The central bank had barred the US-based payment gateway from onboarding new customers until it complies with Storage of Payment System Data norms.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 06:06 pm
Mangalore Correspondent
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm