ಬ್ರೇಕಿಂಗ್ ನ್ಯೂಸ್
16-06-22 08:16 pm HK News Desk ದೇಶ - ವಿದೇಶ
ನವದೆಹಲಿ, ಜೂ 16: ಸ್ಥಳೀಯ ದತ್ತಾಂಶ ಸಂಗ್ರಹಣೆ ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾದ ಕಾರಣ 2021ರ ಜುಲೈ 22 ರಿಂದ ಮಾಸ್ಟರ್ಕಾರ್ಡ್ ಮೇಲೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಆರ್ಬಿಐ ಗುರುವಾರ ತೆರವು ಮಾಡಿದೆ.
ಅಮೆರಿಕ ಮೂಲದ ಮಾಸ್ಟರ್ಕಾರ್ಡ್ ಕಂಪನಿ ದತ್ತಾಂಶ ಸಂಗ್ರಹಣ ಮಾನದಂಡಗಳನ್ನು ಪಾಲಿಸುವವರೆಗೆ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳಬಾರದು ಎಂದು ಆರ್ಬಿಐ ಹೇಳಿತ್ತು. ಸದ್ಯ ಈಗ ಆ ನಿರ್ಬಂಧವನ್ನು ತೆಗೆದು ಹಾಕಲಾಗಿದೆ.
ಮಾಸ್ಟರ್ಕಾರ್ಡ್ ಏಷ್ಯಾ / ಪೆಸಿಫಿಕ್ ಪ್ರೈವೇಟ್ ಲಿಮಿಟೆಡ್, ಪಾವತಿ ವ್ಯವಸ್ಥೆಯ ದತ್ತಾಂಶ ಸಂಗ್ರಹಣೆಯಲ್ಲಿ ತೃಪ್ತಿದಾಯಕ ಮಾನದಂಡಗಳನ್ನು ಅನುಸರಿಸುತ್ತಿದೆ. ಆದ್ದರಿಂದ, ದೇಶೀಯ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳುವುದರ ಮೇಲೆ ಹೇರಲಾಗಿದ್ದ ನಿರ್ಬಂಧಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ತೆರವು ಮಾಡಲಾಗಿದೆ’ ಎಂದು ಆರ್ಬಿಐ ಹೇಳಿದೆ.
ದತ್ತಾಂಶ ಸಂಗ್ರಹಣೆ ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾದ ಕಾರಣ ಜುಲೈ 22 ರಿಂದ ಜಾರಿಗೆ ಬರುವಂತೆ ಅಮೆರಿಕ ಮೂಲದ ಮಾಸ್ಟರ್ಕಾರ್ಡ್ ಕಂಪನಿ ಹೊಸ ಕ್ರೆಡಿಟ್, ಡೆಬಿಟ್ ಮತ್ತು ಪ್ರಿಪೇಯ್ಡ್ ಕಾರ್ಡ್ ನೀಡುವುದನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅನಿರ್ದಿಷ್ಟಾವಧಿಗೆ ತಡೆಹಿಡಿದಿತ್ತು.
The Reserve Bank of India on Thursday lifted restrictions on Mastercard that it had imposed last year for failing to comply with local data storage norms. The central bank had barred the US-based payment gateway from onboarding new customers until it complies with Storage of Payment System Data norms.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm