ಬ್ರೇಕಿಂಗ್ ನ್ಯೂಸ್
16-06-22 08:16 pm HK News Desk ದೇಶ - ವಿದೇಶ
ನವದೆಹಲಿ, ಜೂ 16: ಸ್ಥಳೀಯ ದತ್ತಾಂಶ ಸಂಗ್ರಹಣೆ ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾದ ಕಾರಣ 2021ರ ಜುಲೈ 22 ರಿಂದ ಮಾಸ್ಟರ್ಕಾರ್ಡ್ ಮೇಲೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಆರ್ಬಿಐ ಗುರುವಾರ ತೆರವು ಮಾಡಿದೆ.
ಅಮೆರಿಕ ಮೂಲದ ಮಾಸ್ಟರ್ಕಾರ್ಡ್ ಕಂಪನಿ ದತ್ತಾಂಶ ಸಂಗ್ರಹಣ ಮಾನದಂಡಗಳನ್ನು ಪಾಲಿಸುವವರೆಗೆ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳಬಾರದು ಎಂದು ಆರ್ಬಿಐ ಹೇಳಿತ್ತು. ಸದ್ಯ ಈಗ ಆ ನಿರ್ಬಂಧವನ್ನು ತೆಗೆದು ಹಾಕಲಾಗಿದೆ.
ಮಾಸ್ಟರ್ಕಾರ್ಡ್ ಏಷ್ಯಾ / ಪೆಸಿಫಿಕ್ ಪ್ರೈವೇಟ್ ಲಿಮಿಟೆಡ್, ಪಾವತಿ ವ್ಯವಸ್ಥೆಯ ದತ್ತಾಂಶ ಸಂಗ್ರಹಣೆಯಲ್ಲಿ ತೃಪ್ತಿದಾಯಕ ಮಾನದಂಡಗಳನ್ನು ಅನುಸರಿಸುತ್ತಿದೆ. ಆದ್ದರಿಂದ, ದೇಶೀಯ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳುವುದರ ಮೇಲೆ ಹೇರಲಾಗಿದ್ದ ನಿರ್ಬಂಧಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ತೆರವು ಮಾಡಲಾಗಿದೆ’ ಎಂದು ಆರ್ಬಿಐ ಹೇಳಿದೆ.
ದತ್ತಾಂಶ ಸಂಗ್ರಹಣೆ ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾದ ಕಾರಣ ಜುಲೈ 22 ರಿಂದ ಜಾರಿಗೆ ಬರುವಂತೆ ಅಮೆರಿಕ ಮೂಲದ ಮಾಸ್ಟರ್ಕಾರ್ಡ್ ಕಂಪನಿ ಹೊಸ ಕ್ರೆಡಿಟ್, ಡೆಬಿಟ್ ಮತ್ತು ಪ್ರಿಪೇಯ್ಡ್ ಕಾರ್ಡ್ ನೀಡುವುದನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅನಿರ್ದಿಷ್ಟಾವಧಿಗೆ ತಡೆಹಿಡಿದಿತ್ತು.
The Reserve Bank of India on Thursday lifted restrictions on Mastercard that it had imposed last year for failing to comply with local data storage norms. The central bank had barred the US-based payment gateway from onboarding new customers until it complies with Storage of Payment System Data norms.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
24-02-26 01:50 pm
HK News Desk
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm