ಬ್ರೇಕಿಂಗ್ ನ್ಯೂಸ್
16-06-22 08:16 pm HK News Desk ದೇಶ - ವಿದೇಶ
ನವದೆಹಲಿ, ಜೂ 16: ಸ್ಥಳೀಯ ದತ್ತಾಂಶ ಸಂಗ್ರಹಣೆ ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾದ ಕಾರಣ 2021ರ ಜುಲೈ 22 ರಿಂದ ಮಾಸ್ಟರ್ಕಾರ್ಡ್ ಮೇಲೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಆರ್ಬಿಐ ಗುರುವಾರ ತೆರವು ಮಾಡಿದೆ.
ಅಮೆರಿಕ ಮೂಲದ ಮಾಸ್ಟರ್ಕಾರ್ಡ್ ಕಂಪನಿ ದತ್ತಾಂಶ ಸಂಗ್ರಹಣ ಮಾನದಂಡಗಳನ್ನು ಪಾಲಿಸುವವರೆಗೆ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳಬಾರದು ಎಂದು ಆರ್ಬಿಐ ಹೇಳಿತ್ತು. ಸದ್ಯ ಈಗ ಆ ನಿರ್ಬಂಧವನ್ನು ತೆಗೆದು ಹಾಕಲಾಗಿದೆ.
ಮಾಸ್ಟರ್ಕಾರ್ಡ್ ಏಷ್ಯಾ / ಪೆಸಿಫಿಕ್ ಪ್ರೈವೇಟ್ ಲಿಮಿಟೆಡ್, ಪಾವತಿ ವ್ಯವಸ್ಥೆಯ ದತ್ತಾಂಶ ಸಂಗ್ರಹಣೆಯಲ್ಲಿ ತೃಪ್ತಿದಾಯಕ ಮಾನದಂಡಗಳನ್ನು ಅನುಸರಿಸುತ್ತಿದೆ. ಆದ್ದರಿಂದ, ದೇಶೀಯ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳುವುದರ ಮೇಲೆ ಹೇರಲಾಗಿದ್ದ ನಿರ್ಬಂಧಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ತೆರವು ಮಾಡಲಾಗಿದೆ’ ಎಂದು ಆರ್ಬಿಐ ಹೇಳಿದೆ.
ದತ್ತಾಂಶ ಸಂಗ್ರಹಣೆ ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾದ ಕಾರಣ ಜುಲೈ 22 ರಿಂದ ಜಾರಿಗೆ ಬರುವಂತೆ ಅಮೆರಿಕ ಮೂಲದ ಮಾಸ್ಟರ್ಕಾರ್ಡ್ ಕಂಪನಿ ಹೊಸ ಕ್ರೆಡಿಟ್, ಡೆಬಿಟ್ ಮತ್ತು ಪ್ರಿಪೇಯ್ಡ್ ಕಾರ್ಡ್ ನೀಡುವುದನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅನಿರ್ದಿಷ್ಟಾವಧಿಗೆ ತಡೆಹಿಡಿದಿತ್ತು.
The Reserve Bank of India on Thursday lifted restrictions on Mastercard that it had imposed last year for failing to comply with local data storage norms. The central bank had barred the US-based payment gateway from onboarding new customers until it complies with Storage of Payment System Data norms.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm