ಬ್ರೇಕಿಂಗ್ ನ್ಯೂಸ್
18-06-22 12:40 pm HK News Desk ದೇಶ - ವಿದೇಶ
ಶ್ರೀನಗರ, ಜೂನ್ 18 : ರಜೆಯಲ್ಲಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರನ್ನು ಉಗ್ರರು ಅಪಹರಿಸಿ ಕೊಂದು ಹಾಕಿದ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ.
ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಫಾರೂಕ್ ಅಹ್ಮದ್ ಮಿರ್ ಉಗ್ರರಿಂದ ಹತರಾದ ಅಧಿಕಾರಿ. ರಜೆಯ ಕಾರಣ ಸಾಂಬೋರ್ ಜಿಲ್ಲೆಯ ಪಾಂಪೋರಾದ ಮನೆಯಲ್ಲಿದ್ದ ಅವರನ್ನು ಉಗ್ರರು ಅಪಹರಿಸಿ, ಬಯಲು ಪ್ರದೇಶಕ್ಕೆ ಕೊಂಡೊಯ್ದು ಗುಂಡಿಟ್ಟು ಕೊಂದಿದ್ದಾರೆ. ಕೆಲವು ಮೂಲಗಳ ಪ್ರಕಾರ, ಶುಕ್ರವಾರ ಬೆಳಗ್ಗೆ ಡ್ಯೂಟಿಗೆಂದು ಮನೆಯಿಂದ ಹೊರಟಿದ್ದ ಫಾರೂಕ್ ಅಹ್ಮದ್ ಅವರನ್ನು ನಡುದಾರಿಯಲ್ಲಿ ಅಡ್ಡಗಟ್ಟಿದ ಉಗ್ರರು ಗುಂಡು ಹಾರಿಸಿ ಕೊಂದಿದ್ದಾರೆ.

ಫಾರೂಕ್ ಅಹ್ಮದ್ ಅವರನ್ನು ಇಂಡಿಯನ್ ರಿಸರ್ವ್ ಪೊಲೀಸ್ (ಐಆರ್ ಪಿ ) ಬೆಟಾಲಿಯನ್ ವಿಭಾಗದಲ್ಲಿ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಕಳೆದ ಎರಡು ತಿಂಗಳಲ್ಲಿ ಪೊಲೀಸರು, ಸರಕಾರಿ ಅಧಿಕಾರಿಗಳನ್ನು ಗುರಿಯಾಗಿಸಿ ಉಗ್ರರು ಕೊಲ್ಲುತ್ತಿದ್ದಾರೆ.

ಸೇನೆ ಒಂದೆಡೆಯಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದರೂ, ರಜೆಯಲ್ಲಿ ತೆರಳಿದ ಮತ್ತು ಕರ್ತವ್ಯದಲ್ಲಿದ್ದ ಪೊಲೀಸರನ್ನು ಗುರಿಯಾಗಿಸಿ ಕೊಲ್ಲುತ್ತಿರುವುದು ಅಲ್ಲಿನ ಆಡಳಿತಕ್ಕೆ ಸವಾಲಾಗಿ ಪರಿಣಮಿಸಿದೆ.
An off-duty police officer was killed in Pampore area of Jammu and Kashmir today. The body of Farooq Ahmad Mir, a Jammu and Kashmir police sub- inspector (ministerial wing) was found in the fields this morning. It is suspected that terrorists kidnapped the sub-inspector from his home at Samboora in Pampore and killed him in the nearby fields.According to Kashmir Zone Police, preliminary investigation revealed that the fallen police officer had left his home for work in his paddy fields yesterday evening, where he was shot dead by terrorists using a pistol.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm