ಬ್ರೇಕಿಂಗ್ ನ್ಯೂಸ್
18-06-22 03:52 pm HK News Desk ದೇಶ - ವಿದೇಶ
ಬೈಂದೂರು, ಜೂನ್ 18: ಮುಂಬೈನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿದ್ದ 18 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕಳವುಗೈದ ಘಟನೆ ನಡೆದಿದ್ದು, ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪೊಲೀಸ್ ದೂರು ದಾಖಲಾಗಿದೆ.
ಮಹಾರಾಷ್ಟ್ರ ನಿವಾಸಿ ಈಶ್ವರ್ ದಾಲಿಚಂದ್ ಪೊರ್ವಾಲ್ (48) ಚಿನ್ನಾಭರಣ ಕಳಕೊಂಡ ವ್ಯಕ್ತಿ. ಈಶ್ವರ್ ದಾಲಿಚಂದ್ ಮುಂಬೈ ಮತ್ತು ಹೈದರಾಬಾದ್ ನಲ್ಲಿ ಚಿನ್ನಾಭರಣಗಳನ್ನು ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯಾಗಿದ್ದು, ಕಳೆದ ಹತ್ತು ವರ್ಷಗಳಿಂದ ಇದೇ ಕೆಲಸ ಮಾಡುತ್ತಿದ್ದಾನೆ. ಇತ್ತೀಚೆಗೆ ಮುಂಬೈಗೆ ತೆರಳಿದ್ದ ಈಶ್ವರ್ ಅಲ್ಲಿನ ಜುವೆಲ್ಲರಿಗಳಲ್ಲಿ ಚಿನ್ನವನ್ನು ಖರೀದಿಸಿದ್ದು ಒಟ್ಟು 466.960 ಗ್ರಾಮ್ ಚಿನ್ನವನ್ನು ಸೂಟ್ ಕೇಸ್ ನಲ್ಲಿ ಭದ್ರವಾಗಿಸಿ ಮುಂಬೈನಿಂದ ಮಂಗಳೂರಿಗೆ ಬಸ್ಸಿನಲ್ಲಿ ಬರುತ್ತಿದ್ದ.
ಬಸ್ಸನ್ನು ರಾತ್ರಿ ವೇಳೆ ಶಿರೂರಿನ ನೀರ್ಗದ್ದೆ ಎಂಬಲ್ಲಿ ನಿಲ್ಲಿಸಿದ್ದು, ಊಟ ಮಾಡುವವರು ಮಾಡಿಕೊಳ್ಳಿ ಎಂದು ಬಸ್ ಸಿಬಂದಿ ಪ್ರಯಾಣಿಕರಿಗೆ ತಿಳಿಸಿದ್ದರು. ಲಂಚ್ ವಿರಾಮ ಆಗಿದ್ದರಿಂದ ಪ್ರಯಾಣಿಕರು ಬಸ್ಸಿನಿಂದ ಇಳಿದಿದ್ದರು. ಇದೇ ವೇಳೆ, ಯಾರೋ ಅಪರಿಚಿತರು ಬಸ್ಸಿಗೆ ಹತ್ತಿದ್ದಾರೆ ಎನ್ನಲಾಗಿದ್ದು, ಬಸ್ಸಿನಲ್ಲಿದ್ದ ಬ್ಯಾಗ್ ಚೆಕ್ ಮಾಡಿ ಚಿನ್ನಾಭರಣ ಕದ್ದೊಯ್ದಿದ್ದಾರೆ ಎನ್ನುವ ಶಂಕೆಯಿದೆ. ಈಶ್ವರ್ ಊಟ ಮುಗಿಸಿ ಬಸ್ಸಿಗೆ ಬಂದು ನೋಡಿದಾಗ, ಮೇಲ್ಭಾಗದಲ್ಲಿ ಇಟ್ಟಿದ್ದ ಸೂಟ್ ಕೇಸ್ ಓಪನ್ ಆಗಿತ್ತು. ಬೀಗ ಒಡೆದು ಚಿನ್ನಾಭರಣ ಎಗರಿಸಿದ್ದು ಕಂಡುಬಂದಿದೆ. ಸೂಟ್ ಕೇಸ್ ಒಳಗಡೆ ಸ್ಟೀಲ್ ಬಾಕ್ಸ್ ನಲ್ಲಿ ಚಿನ್ನವನ್ನು ಇಡಲಾಗಿತ್ತು. ಈ ಬಗ್ಗೆ ಚಿನ್ನ ಕಳಕೊಂಡ ಈಶ್ವರ್ ದಾಲಿಚಂದ್ ಸ್ಥಳೀಯ ಬೈಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
A bag containing gold worth Rs 18 lac was stolen from the Mumbai-Mangaluru bus as the bus was stopped for tea break at Shiroor.Eshwar Dalichand Porwal (48), a resident of Maharashtra is the victim of this crime. He buys gold from Mumbai and Hyderabad and sells the same in Mangaluru for the past 10 years. Accordingly, he had purchased gold from various shops of Mumbai weighing 466.960 grams worth Rs 18 lac and had kept it in a steel box and was going to Mangaluru.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am