ಬ್ರೇಕಿಂಗ್ ನ್ಯೂಸ್
29-09-20 11:29 pm Headline Karnataka News Network ದೇಶ - ವಿದೇಶ
ಮುಂಬೈ, ಸೆ.29: ಕೊರೊನಾ ಹೊಡೆತಕ್ಕೆ ಜಗತ್ತಿನ ಹಲವು ದೇಶಗಳ ಆರ್ಥಿಕತೆಯೇ ಬುಡಮೇಲಾಗಿದೆ. ವ್ಯಾಪಾರ ವಹಿವಾಟಿಗಂತೂ ಕೊರೊನಾ ಕಾಲ ಮರ್ಮಾಘಾತವೇ ಎಂದು ಹೇಳಬಹುದು. ಆದರೆ, ಇಂತಹ ಸಂಕಷ್ಟದ ಕಾಲದಲ್ಲಿ ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಗಂಟೆಗೆ ಕೋಟಿ ಲೆಕ್ಕದಲ್ಲಿ ಗಳಿಕೆ ಮಾಡಿದ್ದಾರೆ.
ಹೌದು.. ಕೊರೊನಾ ಸಂಕಷ್ಟದ ಕಾಲದಲ್ಲೂ ಅಂಬಾನಿ ಭರ್ಜರಿ ಹಣ ಗಳಿಸಿದ್ದಾರೆ. ಕಳೆದ 6 ತಿಂಗಳಲ್ಲಿ ಪ್ರತಿ 1 ಗಂಟೆಗೆ 90 ಕೋಟಿ ರೂಪಾಯಿಯಂತೆ ಗಳಿಕೆ ಮಾಡಿದ್ದಾರೆ ಎಂಬ ಅಂಶ ಐಐಎಫ್ಎಲ್ ವೆಲ್ತ್ ಮ್ಯಾನೆಜ್ಮೆಂಟ್ ಮತ್ತು ಹುರುನ್ ಇಂಡಿಯಾ ಸಂಸ್ಥೆಗಳ ವರದಿಯಿಂದ ಹೊರ ಬಿದ್ದಿದೆ.
ವರದಿಯ ಪ್ರಕಾರ ಅಂಬಾನಿ ಒಡೆತನದ ಇಂಧನ ಹಾಗೂ ಟೆಲಿಕಾಂ ಉದ್ದಿಮೆಗಳು ಕಳೆದ 12 ತಿಂಗಳ ಅವಧಿಯಲ್ಲಿ ಭಾರೀ ಹಣ ಗಳಿಕೆ ಮಾಡಿದ್ದು, ಇದರಿಂದಲೇ ಅಂಬಾನಿಗೆ ಶೇ 73 ರಷ್ಟು ವಾರ್ಷಿಕ ಆದಾಯ ಬಂದಿದೆಯಂತೆ.
ಇನ್ನು ಹುರುನ್ ಇಂಡಿಯಾ ಶ್ರೀಮಂತರ ಪಟ್ಟಿಯೂ ಬಿಡುಗಡೆಯಾಗಿದ್ದು, ಸತತವಾಗಿ 9ನೇ ಬಾರಿಯೂ 63 ವರ್ಷದ ಮುಖೇಶ್ ಅಂಬಾನಿಯೇ ದೇಶದ ನಂ.1 ಶ್ರೀಮಂತನಾಗಿ ಹೊರ ಹೊಮ್ಮಿದ್ದಾರೆ. ಈ ಮೊದಲು 2,77,700 ಕೋಟಿ ರೂ. ನಷ್ಟಿದ್ದ ಅಂಬಾನಿಯ ಒಟ್ಟು ಆಸ್ತಿಯ ಮೌಲ್ಯ ಕೇವಲ ಒಂದು ವರ್ಷದ ಅಂತರದಲ್ಲಿ 6,58,400 ಕೋಟಿಗೆ ಏರಿಕೆಯಾಗಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm