ಬ್ರೇಕಿಂಗ್ ನ್ಯೂಸ್
29-09-20 11:29 pm Headline Karnataka News Network ದೇಶ - ವಿದೇಶ
ಮುಂಬೈ, ಸೆ.29: ಕೊರೊನಾ ಹೊಡೆತಕ್ಕೆ ಜಗತ್ತಿನ ಹಲವು ದೇಶಗಳ ಆರ್ಥಿಕತೆಯೇ ಬುಡಮೇಲಾಗಿದೆ. ವ್ಯಾಪಾರ ವಹಿವಾಟಿಗಂತೂ ಕೊರೊನಾ ಕಾಲ ಮರ್ಮಾಘಾತವೇ ಎಂದು ಹೇಳಬಹುದು. ಆದರೆ, ಇಂತಹ ಸಂಕಷ್ಟದ ಕಾಲದಲ್ಲಿ ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಗಂಟೆಗೆ ಕೋಟಿ ಲೆಕ್ಕದಲ್ಲಿ ಗಳಿಕೆ ಮಾಡಿದ್ದಾರೆ.
ಹೌದು.. ಕೊರೊನಾ ಸಂಕಷ್ಟದ ಕಾಲದಲ್ಲೂ ಅಂಬಾನಿ ಭರ್ಜರಿ ಹಣ ಗಳಿಸಿದ್ದಾರೆ. ಕಳೆದ 6 ತಿಂಗಳಲ್ಲಿ ಪ್ರತಿ 1 ಗಂಟೆಗೆ 90 ಕೋಟಿ ರೂಪಾಯಿಯಂತೆ ಗಳಿಕೆ ಮಾಡಿದ್ದಾರೆ ಎಂಬ ಅಂಶ ಐಐಎಫ್ಎಲ್ ವೆಲ್ತ್ ಮ್ಯಾನೆಜ್ಮೆಂಟ್ ಮತ್ತು ಹುರುನ್ ಇಂಡಿಯಾ ಸಂಸ್ಥೆಗಳ ವರದಿಯಿಂದ ಹೊರ ಬಿದ್ದಿದೆ.
ವರದಿಯ ಪ್ರಕಾರ ಅಂಬಾನಿ ಒಡೆತನದ ಇಂಧನ ಹಾಗೂ ಟೆಲಿಕಾಂ ಉದ್ದಿಮೆಗಳು ಕಳೆದ 12 ತಿಂಗಳ ಅವಧಿಯಲ್ಲಿ ಭಾರೀ ಹಣ ಗಳಿಕೆ ಮಾಡಿದ್ದು, ಇದರಿಂದಲೇ ಅಂಬಾನಿಗೆ ಶೇ 73 ರಷ್ಟು ವಾರ್ಷಿಕ ಆದಾಯ ಬಂದಿದೆಯಂತೆ.
ಇನ್ನು ಹುರುನ್ ಇಂಡಿಯಾ ಶ್ರೀಮಂತರ ಪಟ್ಟಿಯೂ ಬಿಡುಗಡೆಯಾಗಿದ್ದು, ಸತತವಾಗಿ 9ನೇ ಬಾರಿಯೂ 63 ವರ್ಷದ ಮುಖೇಶ್ ಅಂಬಾನಿಯೇ ದೇಶದ ನಂ.1 ಶ್ರೀಮಂತನಾಗಿ ಹೊರ ಹೊಮ್ಮಿದ್ದಾರೆ. ಈ ಮೊದಲು 2,77,700 ಕೋಟಿ ರೂ. ನಷ್ಟಿದ್ದ ಅಂಬಾನಿಯ ಒಟ್ಟು ಆಸ್ತಿಯ ಮೌಲ್ಯ ಕೇವಲ ಒಂದು ವರ್ಷದ ಅಂತರದಲ್ಲಿ 6,58,400 ಕೋಟಿಗೆ ಏರಿಕೆಯಾಗಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm