ಬ್ರೇಕಿಂಗ್ ನ್ಯೂಸ್
30-09-20 10:56 am Headline Karnataka News Network ದೇಶ - ವಿದೇಶ
ಚೆನ್ನೈ, ಸೆಪ್ಟಂಬರ್ 30: ಚಂದಮಾಮ, ವಿಕ್ರಮ ಬೇತಾಳ ಕತೆಗಳನ್ನು ಮಕ್ಕಳ ಮನಮುಟ್ಟುವಂತೆ ಕೈಚಳಕ ತೋರಿದ್ದ ಲೆಜೆಂಡರಿ ಆರ್ಟಿಸ್ಟ್ ಕೆ.ಸಿ. ಸಿವಸಂಕರ್ (97) ನಿಧನರಾಗಿದ್ದಾರೆ.
ಚಂದಮಾಮ ಹೆಸರು ಕೇಳಿದರೆ ರಾಜಾ ವಿಕ್ರಮ ತನ್ನ ತೋಳಿನಲ್ಲಿ ಬೇತಾಳನನ್ನು ತುಂಬಿಕೊಂಡು ಕೈಯಲ್ಲಿ ಖಡ್ಗ ಹಿಡಿದು ಸಾಗುತ್ತಿದ್ದ ಚಿತ್ರ ನೆನಪಿಗೆ ಬರುತ್ತದೆ. ತನ್ನ ಹಿಂಬಾಲಿಸುವ ಬೇತಾಳನನ್ನು ಸೋಲಿಸಿ, ತನ್ನ ತೋಳಿನಲ್ಲಿ ಹಾಕಿ ಕರೆದೊಯ್ಯುವ ಕಥೆಗಳು ಅಂದಿನ ಮಕ್ಕಳಲ್ಲಿ ಕಚಗುಳಿ ಇಟ್ಟಿದ್ದವು. 1960 ರ ದಶಕದಲ್ಲಿ ಬರೆಯುತ್ತಿದ್ದ ಚಂದಮಾಮ ಸರಣಿ ಕಥೆಗಳಿಗೆ ಜೀವ ತುಂಬುತ್ತಿದ್ದುದೇ ಈ ಸಿವಸಂಕರ್. ಪೆನ್ಸಿಲ್ ಗೆರೆಗಳ ಮೂಲಕವೇ ಡಿಂಗ, ವಿಕ್ರಮರ ಚಿತ್ರಗಳನ್ನು ಬರೆಯುತ್ತಿದ್ದರು ಸಂಕರ್.

ಚಂದಮಾಮ ಸರಣಿ ಕಥೆಗಳ ಜನಕರಲ್ಲಿ ಕಲಾವಿದ ಸಂಕರ್ ಕೊನೆಯ ಕೊಂಡಿಯಾಗಿದ್ದರು. ಉಳಿದವರೆಲ್ಲ ಈಗಾಗ್ಲೇ ಇಹಲೋಕ ತ್ಯಜಿಸಿದ್ದರು. ಚಂದಮಾಮ ಜೊತೆಗೆ ಅಂಬುಲಿಮಾಮ ಕಥೆಗಳಿಗೆ ಜೀವ ತುಂಬಿದ್ದ ಇವರ ಚಿತ್ರಗಳು ದೇಶಾದ್ಯಂತ ಜನರನ್ನು ತಲುಪಿದ್ದವು. ಶಿವಶಂಕರ್ ಮೂಲತಃ ತಮಿಳ್ನಾಡಿನ ಈರೋಡ್ ನಿವಾಸಿ.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am