ಬ್ರೇಕಿಂಗ್ ನ್ಯೂಸ್
30-09-20 10:56 am Headline Karnataka News Network ದೇಶ - ವಿದೇಶ
ಚೆನ್ನೈ, ಸೆಪ್ಟಂಬರ್ 30: ಚಂದಮಾಮ, ವಿಕ್ರಮ ಬೇತಾಳ ಕತೆಗಳನ್ನು ಮಕ್ಕಳ ಮನಮುಟ್ಟುವಂತೆ ಕೈಚಳಕ ತೋರಿದ್ದ ಲೆಜೆಂಡರಿ ಆರ್ಟಿಸ್ಟ್ ಕೆ.ಸಿ. ಸಿವಸಂಕರ್ (97) ನಿಧನರಾಗಿದ್ದಾರೆ.
ಚಂದಮಾಮ ಹೆಸರು ಕೇಳಿದರೆ ರಾಜಾ ವಿಕ್ರಮ ತನ್ನ ತೋಳಿನಲ್ಲಿ ಬೇತಾಳನನ್ನು ತುಂಬಿಕೊಂಡು ಕೈಯಲ್ಲಿ ಖಡ್ಗ ಹಿಡಿದು ಸಾಗುತ್ತಿದ್ದ ಚಿತ್ರ ನೆನಪಿಗೆ ಬರುತ್ತದೆ. ತನ್ನ ಹಿಂಬಾಲಿಸುವ ಬೇತಾಳನನ್ನು ಸೋಲಿಸಿ, ತನ್ನ ತೋಳಿನಲ್ಲಿ ಹಾಕಿ ಕರೆದೊಯ್ಯುವ ಕಥೆಗಳು ಅಂದಿನ ಮಕ್ಕಳಲ್ಲಿ ಕಚಗುಳಿ ಇಟ್ಟಿದ್ದವು. 1960 ರ ದಶಕದಲ್ಲಿ ಬರೆಯುತ್ತಿದ್ದ ಚಂದಮಾಮ ಸರಣಿ ಕಥೆಗಳಿಗೆ ಜೀವ ತುಂಬುತ್ತಿದ್ದುದೇ ಈ ಸಿವಸಂಕರ್. ಪೆನ್ಸಿಲ್ ಗೆರೆಗಳ ಮೂಲಕವೇ ಡಿಂಗ, ವಿಕ್ರಮರ ಚಿತ್ರಗಳನ್ನು ಬರೆಯುತ್ತಿದ್ದರು ಸಂಕರ್.

ಚಂದಮಾಮ ಸರಣಿ ಕಥೆಗಳ ಜನಕರಲ್ಲಿ ಕಲಾವಿದ ಸಂಕರ್ ಕೊನೆಯ ಕೊಂಡಿಯಾಗಿದ್ದರು. ಉಳಿದವರೆಲ್ಲ ಈಗಾಗ್ಲೇ ಇಹಲೋಕ ತ್ಯಜಿಸಿದ್ದರು. ಚಂದಮಾಮ ಜೊತೆಗೆ ಅಂಬುಲಿಮಾಮ ಕಥೆಗಳಿಗೆ ಜೀವ ತುಂಬಿದ್ದ ಇವರ ಚಿತ್ರಗಳು ದೇಶಾದ್ಯಂತ ಜನರನ್ನು ತಲುಪಿದ್ದವು. ಶಿವಶಂಕರ್ ಮೂಲತಃ ತಮಿಳ್ನಾಡಿನ ಈರೋಡ್ ನಿವಾಸಿ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm