ಬ್ರೇಕಿಂಗ್ ನ್ಯೂಸ್
30-09-20 10:56 am Headline Karnataka News Network ದೇಶ - ವಿದೇಶ
ಚೆನ್ನೈ, ಸೆಪ್ಟಂಬರ್ 30: ಚಂದಮಾಮ, ವಿಕ್ರಮ ಬೇತಾಳ ಕತೆಗಳನ್ನು ಮಕ್ಕಳ ಮನಮುಟ್ಟುವಂತೆ ಕೈಚಳಕ ತೋರಿದ್ದ ಲೆಜೆಂಡರಿ ಆರ್ಟಿಸ್ಟ್ ಕೆ.ಸಿ. ಸಿವಸಂಕರ್ (97) ನಿಧನರಾಗಿದ್ದಾರೆ.
ಚಂದಮಾಮ ಹೆಸರು ಕೇಳಿದರೆ ರಾಜಾ ವಿಕ್ರಮ ತನ್ನ ತೋಳಿನಲ್ಲಿ ಬೇತಾಳನನ್ನು ತುಂಬಿಕೊಂಡು ಕೈಯಲ್ಲಿ ಖಡ್ಗ ಹಿಡಿದು ಸಾಗುತ್ತಿದ್ದ ಚಿತ್ರ ನೆನಪಿಗೆ ಬರುತ್ತದೆ. ತನ್ನ ಹಿಂಬಾಲಿಸುವ ಬೇತಾಳನನ್ನು ಸೋಲಿಸಿ, ತನ್ನ ತೋಳಿನಲ್ಲಿ ಹಾಕಿ ಕರೆದೊಯ್ಯುವ ಕಥೆಗಳು ಅಂದಿನ ಮಕ್ಕಳಲ್ಲಿ ಕಚಗುಳಿ ಇಟ್ಟಿದ್ದವು. 1960 ರ ದಶಕದಲ್ಲಿ ಬರೆಯುತ್ತಿದ್ದ ಚಂದಮಾಮ ಸರಣಿ ಕಥೆಗಳಿಗೆ ಜೀವ ತುಂಬುತ್ತಿದ್ದುದೇ ಈ ಸಿವಸಂಕರ್. ಪೆನ್ಸಿಲ್ ಗೆರೆಗಳ ಮೂಲಕವೇ ಡಿಂಗ, ವಿಕ್ರಮರ ಚಿತ್ರಗಳನ್ನು ಬರೆಯುತ್ತಿದ್ದರು ಸಂಕರ್.

ಚಂದಮಾಮ ಸರಣಿ ಕಥೆಗಳ ಜನಕರಲ್ಲಿ ಕಲಾವಿದ ಸಂಕರ್ ಕೊನೆಯ ಕೊಂಡಿಯಾಗಿದ್ದರು. ಉಳಿದವರೆಲ್ಲ ಈಗಾಗ್ಲೇ ಇಹಲೋಕ ತ್ಯಜಿಸಿದ್ದರು. ಚಂದಮಾಮ ಜೊತೆಗೆ ಅಂಬುಲಿಮಾಮ ಕಥೆಗಳಿಗೆ ಜೀವ ತುಂಬಿದ್ದ ಇವರ ಚಿತ್ರಗಳು ದೇಶಾದ್ಯಂತ ಜನರನ್ನು ತಲುಪಿದ್ದವು. ಶಿವಶಂಕರ್ ಮೂಲತಃ ತಮಿಳ್ನಾಡಿನ ಈರೋಡ್ ನಿವಾಸಿ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am