ಬ್ರೇಕಿಂಗ್ ನ್ಯೂಸ್
20-06-22 08:26 pm HK News Desk ದೇಶ - ವಿದೇಶ
ನವದಹಲಿ, ಜೂ 20: ಪ್ರತಿಭಟನೆಗೆ ಜಗ್ಗದ ಕೇಂದ್ರ ಸರ್ಕಾರ ಅಗ್ನಿವೀರ್ ನೇಮಕಾತಿಗೆ ನೋಟಿಫಿಕೇಶನ್ ಪ್ರಕಟಿಸಿದೆ.
ಸೋಮವಾರ joinindianarmy.nic.in ವೆಬ್ಸೈಟ್ನಲ್ಲಿನೋಟಿಫಿಕೇಶನ್ ಅಪ್ಲೋಡ್ ಮಾಡಿದೆ. ಮುಂದಿನ ತಿಂಗಳಿನಿಂದ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದ್ದು, ಮೊದಲ ಸೇನಾ ನೇಮಕಾತಿ ರ್ಯಾಲಿ ಆಗಸ್ಟ್ ಮಧ್ಯದಲ್ಲಿ ನಡೆಯಲಿದೆ.
ಜನರಲ್ ಡ್ಯೂಟಿ, ಟೆಕ್, ಕ್ಲರ್ಕ್, ಸ್ಟೋರ್ ಕೀಪರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್ಮನ್ ಹುದ್ದೆಗಳಿಗೆ ಅರ್ಜಿ ಆಹ್ವನಿಸಲಾಗಿದೆ. ಅಗ್ನಿವೀರ್ ಟ್ರೇಡ್ಸ್ಮನ್ ಹುದ್ದೆಗೆ 8ನೇ ತರಗತಿ ಕನಿಷ್ಠ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ.

ಕನಿಷ್ಠ 17 ವರ್ಷ 6 ತಿಂಗಳು ಗರಿಷ್ಠ 23 ವರ್ಷದ ಒಳಗಿನವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಪರೀಕ್ಷೆಯ ವೇಳೆ ಎನ್ಸಿಸಿ ಸಿ ಸರ್ಟಿಫಿಕೇಟ್ ಇದ್ದವರಿಗೆ 15 ಬೋನಸ್ ಅಂಕ ನೀಡಲಾಗುತ್ತದೆ.

ಮೊದಲ ವರ್ಷ 30 ಸಾವಿರ ರೂ., ಎರಡನೇ ವರ್ಷ 33 ಸಾವಿರ ರೂ., ಮೂರನೇ ವರ್ಷ 36,500 ರೂ., ನಾಲ್ಕನೇಯ ವರ್ಷ 40 ಸಾವಿರ ರೂ. ಸಿಗಲಿದೆ. ಅಷ್ಟೇ ಅಲ್ಲದೇ ಪ್ರತಿ ವರ್ಷ ನಿಗದಿ ಪಡಿಸಿದ ಭತ್ಯೆ ಸಿಗಲಿದೆ.

ಅಗ್ನಿ ವೀರರಿಗೆ 48 ಲಕ್ಷ ರೂ. ಮೌಲ್ಯದ ವಿಮೆ ಸಿಗಲಿದೆ. ಆದರೆ ಇವರು ಆರ್ಮಿ ಗ್ರೂಪ್ ಇನ್ಶೂರೆನ್ಸ್ ಫಂಡ್(ಎಜಿಐಎಫ್) ಯೋಜನೆಯ ಭಾಗವಾಗಿರುವುದಿಲ್ಲ. ಅಗ್ನಿವೀರರಾಗಿ ಸೇನೆಗೆ ಸೇರಲು ಬಯಸುವವರು ಆನ್ಲೈನ್ ಮೂಲಕ ನೋಂದಣಿ ಮಾಡಬೇಕಾಗುತ್ತದೆ.
ನೋಟಿಫಿಕೇಶನ್ ಪಿಡಿಎಫ್ ಫೈಲ್ ಡೌನ್ಲೋಡ್ ಮಾಡಲು ಕ್ಲಿಕ್ ಮಾಡಿ: joinindianarmy.nic.in
While protests are going on across the country regarding the Central Government's scheme regarding recruitment in the Army, on the other hand, the Army has issued a notification regarding the Agnipath Scheme recruitment rally. In this notification, all the information regarding the recruitment rally has been given.To become Agniveer, candidates have to register online. For this, one has to go to the official website of Indian Army https://joinindianarmy.nic.in/. Registration will start in July.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm