ಬ್ರೇಕಿಂಗ್ ನ್ಯೂಸ್
20-06-22 08:39 pm HK News Desk ದೇಶ - ವಿದೇಶ
ಕೋಲ್ಕತ್ತಾ, ಜೂ 20: ಅಮಾನತುಗೊಂಡ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾಗೆ ಕೋಲ್ಕತ್ತಾ ಪೊಲೀಸ್ ಠಾಣೆ ನೋಟಿಸ್ ಜಾರಿಗೊಳಿಸಿದ್ದು, ಇದಕ್ಕೆ ನೂಪುರ್ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಜೀವಕ್ಕೆ ಅಪಾಯವಿದೆ, ಪೊಲೀಸ್ ಠಾಣೆಗೆ ಹಾಜರಾಗಲು 4 ವಾರಗಳ ಕಾಲಾವಕಾಶ ನೀಡಿ ಎಂದು ಕೋರಿದ್ದಾರೆ.
ಕೋಲ್ಕತ್ತಾ ಪೊಲೀಸರ ನೋಟಿಸ್ಗೆ ಪ್ರತಿಕ್ರಿಯೆಯಾಗಿ ಇ-ಮೇಲ್ ಕಳುಹಿಸಿರುವ ನೂಪುರ್ ಶರ್ಮಾ, 4 ವಾರಗಳ ನಂತರ ಪೊಲೀಸ್ ಠಾಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಯಾವ ದಿನಾಂಕದಂದು ಹಾಜರಾಗುತ್ತಾರೆ ಎಂದು ಸ್ಪಷ್ಟಪಡಿಸಿಲ್ಲ ಎಂದು ವರದಿಗಳು ತಿಳಿಸಿವೆ.

ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ದೇಶದ ವಿವಿಧ ಭಾಗಗಳಲ್ಲಿ ನೂಪುರ್ ವಿರುದ್ಧ ಬೆಂಕಿ ಹೊತ್ತಿಕೊಂಡಿತ್ತು. ಪಶ್ಚಿಮ ಬಂಗಾಳ, ಕೋಲ್ಕತ್ತಾ ಸೇರಿದಂತೆ ಹಲವೆಡೆ ನೂಪುರ್ ಹೆಸರಿನಲ್ಲಿ ಎಫ್ಐಆರ್ ದಾಖಲಾಗಿದೆ.
ನೂಪುರ್ ವಿರುದ್ಧದ ದೂರಿನ ಆಧಾರದ ಮೇಲೆ ಕೋಲ್ಕತ್ತಾದ ನರಕೊಂಡ ಪೊಲೀಸ್ ಠಾಣೆ ನೂಪುರ್ಗೆ ಜೂನ್ 20ರ ಒಳಗಾಗಿ ಹಾಜರಾಗುವಂತೆ ನೋಟಿಸ್ ಕಳುಹಿಸಿತ್ತು. ಆದರೆ ಇದನ್ನು ಮುಂದೂಡುವಂತೆ ನೂಪುರ್ ಮನವಿ ಮಾಡಿದ್ದಾರೆ.
Suspended BJP spokesperson Nupur Sharma has sought a four-week extension to physically appear before the Kolkata Police citing life threats following her remarks on Prophet Muhammad, according to media reports.She sent the Kolkata Police a letter through the mail in response to a summons asking her to appear before Narkeldanga police on Monday, June 20.A complaint has been lodged against her at the Narkeldanga police station.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am