ಬ್ರೇಕಿಂಗ್ ನ್ಯೂಸ್
20-06-22 08:39 pm HK News Desk ದೇಶ - ವಿದೇಶ
ಕೋಲ್ಕತ್ತಾ, ಜೂ 20: ಅಮಾನತುಗೊಂಡ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾಗೆ ಕೋಲ್ಕತ್ತಾ ಪೊಲೀಸ್ ಠಾಣೆ ನೋಟಿಸ್ ಜಾರಿಗೊಳಿಸಿದ್ದು, ಇದಕ್ಕೆ ನೂಪುರ್ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಜೀವಕ್ಕೆ ಅಪಾಯವಿದೆ, ಪೊಲೀಸ್ ಠಾಣೆಗೆ ಹಾಜರಾಗಲು 4 ವಾರಗಳ ಕಾಲಾವಕಾಶ ನೀಡಿ ಎಂದು ಕೋರಿದ್ದಾರೆ.
ಕೋಲ್ಕತ್ತಾ ಪೊಲೀಸರ ನೋಟಿಸ್ಗೆ ಪ್ರತಿಕ್ರಿಯೆಯಾಗಿ ಇ-ಮೇಲ್ ಕಳುಹಿಸಿರುವ ನೂಪುರ್ ಶರ್ಮಾ, 4 ವಾರಗಳ ನಂತರ ಪೊಲೀಸ್ ಠಾಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಯಾವ ದಿನಾಂಕದಂದು ಹಾಜರಾಗುತ್ತಾರೆ ಎಂದು ಸ್ಪಷ್ಟಪಡಿಸಿಲ್ಲ ಎಂದು ವರದಿಗಳು ತಿಳಿಸಿವೆ.
ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ದೇಶದ ವಿವಿಧ ಭಾಗಗಳಲ್ಲಿ ನೂಪುರ್ ವಿರುದ್ಧ ಬೆಂಕಿ ಹೊತ್ತಿಕೊಂಡಿತ್ತು. ಪಶ್ಚಿಮ ಬಂಗಾಳ, ಕೋಲ್ಕತ್ತಾ ಸೇರಿದಂತೆ ಹಲವೆಡೆ ನೂಪುರ್ ಹೆಸರಿನಲ್ಲಿ ಎಫ್ಐಆರ್ ದಾಖಲಾಗಿದೆ.
ನೂಪುರ್ ವಿರುದ್ಧದ ದೂರಿನ ಆಧಾರದ ಮೇಲೆ ಕೋಲ್ಕತ್ತಾದ ನರಕೊಂಡ ಪೊಲೀಸ್ ಠಾಣೆ ನೂಪುರ್ಗೆ ಜೂನ್ 20ರ ಒಳಗಾಗಿ ಹಾಜರಾಗುವಂತೆ ನೋಟಿಸ್ ಕಳುಹಿಸಿತ್ತು. ಆದರೆ ಇದನ್ನು ಮುಂದೂಡುವಂತೆ ನೂಪುರ್ ಮನವಿ ಮಾಡಿದ್ದಾರೆ.
Suspended BJP spokesperson Nupur Sharma has sought a four-week extension to physically appear before the Kolkata Police citing life threats following her remarks on Prophet Muhammad, according to media reports.She sent the Kolkata Police a letter through the mail in response to a summons asking her to appear before Narkeldanga police on Monday, June 20.A complaint has been lodged against her at the Narkeldanga police station.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:02 pm
Mangalore Correspondent
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm