ಬ್ರೇಕಿಂಗ್ ನ್ಯೂಸ್
20-06-22 08:39 pm HK News Desk ದೇಶ - ವಿದೇಶ
ಕೋಲ್ಕತ್ತಾ, ಜೂ 20: ಅಮಾನತುಗೊಂಡ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾಗೆ ಕೋಲ್ಕತ್ತಾ ಪೊಲೀಸ್ ಠಾಣೆ ನೋಟಿಸ್ ಜಾರಿಗೊಳಿಸಿದ್ದು, ಇದಕ್ಕೆ ನೂಪುರ್ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಜೀವಕ್ಕೆ ಅಪಾಯವಿದೆ, ಪೊಲೀಸ್ ಠಾಣೆಗೆ ಹಾಜರಾಗಲು 4 ವಾರಗಳ ಕಾಲಾವಕಾಶ ನೀಡಿ ಎಂದು ಕೋರಿದ್ದಾರೆ.
ಕೋಲ್ಕತ್ತಾ ಪೊಲೀಸರ ನೋಟಿಸ್ಗೆ ಪ್ರತಿಕ್ರಿಯೆಯಾಗಿ ಇ-ಮೇಲ್ ಕಳುಹಿಸಿರುವ ನೂಪುರ್ ಶರ್ಮಾ, 4 ವಾರಗಳ ನಂತರ ಪೊಲೀಸ್ ಠಾಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಯಾವ ದಿನಾಂಕದಂದು ಹಾಜರಾಗುತ್ತಾರೆ ಎಂದು ಸ್ಪಷ್ಟಪಡಿಸಿಲ್ಲ ಎಂದು ವರದಿಗಳು ತಿಳಿಸಿವೆ.

ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ದೇಶದ ವಿವಿಧ ಭಾಗಗಳಲ್ಲಿ ನೂಪುರ್ ವಿರುದ್ಧ ಬೆಂಕಿ ಹೊತ್ತಿಕೊಂಡಿತ್ತು. ಪಶ್ಚಿಮ ಬಂಗಾಳ, ಕೋಲ್ಕತ್ತಾ ಸೇರಿದಂತೆ ಹಲವೆಡೆ ನೂಪುರ್ ಹೆಸರಿನಲ್ಲಿ ಎಫ್ಐಆರ್ ದಾಖಲಾಗಿದೆ.
ನೂಪುರ್ ವಿರುದ್ಧದ ದೂರಿನ ಆಧಾರದ ಮೇಲೆ ಕೋಲ್ಕತ್ತಾದ ನರಕೊಂಡ ಪೊಲೀಸ್ ಠಾಣೆ ನೂಪುರ್ಗೆ ಜೂನ್ 20ರ ಒಳಗಾಗಿ ಹಾಜರಾಗುವಂತೆ ನೋಟಿಸ್ ಕಳುಹಿಸಿತ್ತು. ಆದರೆ ಇದನ್ನು ಮುಂದೂಡುವಂತೆ ನೂಪುರ್ ಮನವಿ ಮಾಡಿದ್ದಾರೆ.
Suspended BJP spokesperson Nupur Sharma has sought a four-week extension to physically appear before the Kolkata Police citing life threats following her remarks on Prophet Muhammad, according to media reports.She sent the Kolkata Police a letter through the mail in response to a summons asking her to appear before Narkeldanga police on Monday, June 20.A complaint has been lodged against her at the Narkeldanga police station.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm