ಬ್ರೇಕಿಂಗ್ ನ್ಯೂಸ್
20-06-22 08:45 pm HK News Desk ದೇಶ - ವಿದೇಶ
ಮುಂಬೈ, ಜೂನ್ 20: ಇಬ್ಬರು ಸೋದರರಿಗೆ ಸೇರಿದ ಎರಡು ಕುಟುಂಬಗಳ ಒಂಬತ್ತು ಮಂದಿ ವಿಷ ಸೇವಿಸಿ ಒಂದೇ ದಿನ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದ್ದು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ.
ಕರ್ನಾಟಕ ಗಡಿ ಜಿಲ್ಲೆ ಸಾಂಗ್ಲಿಯ ಮೀರಜ್ ತಾಲೂಕಿನ ಮೈಸಾಲ್ ಎನ್ನುವ ಗ್ರಾಮದಲ್ಲಿ ಇಬ್ಬರು ಸೋದರರ ಎರಡು ಮನೆಗಳಲ್ಲಿ ಘಟನೆ ನಡೆದಿದೆ. ವೃತ್ತಿಯಲ್ಲಿ ಪಶು ವೈದ್ಯರಾಗಿದ್ದ ಪೋಪಟ್ ಯಲ್ಲಪ್ಪ ವಾನ್ಮೋರ್(52) ಅವರ ಅಂಬಿಕಾನಗರದ ಮನೆಯಲ್ಲಿ ಆರು ಮಂದಿಯ ಶವ ಕಂಡುಬಂದಿದ್ದರೆ, ಇನ್ನೊಂದು ಸೋದರನ ಮನೆಯಲ್ಲಿ ಮತ್ತೆ ಮೂವರ ಶವ ಪತ್ತೆಯಾಗಿದೆ. ಸಂಗೀತಾ ಪೋಪಟ್ ವಾನ್ಮೋರ್ (48), ಅರ್ಚನಾ ಪೋಪಟ್ ವಾನ್ಮೋರ್(30), ಶುಭಮ್ ಪೋಪಟ್ ವಾನ್ಮೋರ್ (28), ಮಾನಿಕ್ ಯಲ್ಲಪ್ಪ ವಾನ್ಮೋರ್ (49), ರೇಖಾ ಮಾನಿಕ್ ವಾನ್ಮೋರ್(45), ಆದಿತ್ಯ ಮಾನಿಕ್ ವಾನ್ಮೋರ್ (15), ಅನಿತಾ ಮಾಣಿಕ್ ವಾನ್ಮೋರ್(28), ಅಕ್ಕತಾಯಿ ವಾನ್ಮೋರ್(72) ಮೃತರು ಎಂದು ಪೊಲೀಸರು ಗುರುತಿಸಿದ್ದಾರೆ.
ಬ್ಯಾಂಕ್ ಸಾಲ ಹೊಂದಿದ್ದರಿಂದ ಎರಡು ಕುಟುಂಬಗಳು ಧೃತಿಗೆಟ್ಟು ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಅಂಬಿಕಾ ನಗರದ ಮನೆಯಲ್ಲಿ ಬೆಳಗ್ಗಿನಿಂದಲೂ ಓಪನ್ ಆಗಿರಲಿಲ್ಲ. ಸ್ಥಳೀಯರು ಸಂಶಯದಿಂದ ಬಾಗಿಲು ಬಡಿದು ನೋಡಿದ್ದಾರೆ. ಯಾರೂ ಸ್ಪಂದಿಸದೇ ಇದ್ದಾಗ, ಬಾಗಿಲು ಮುರಿದು ನೋಡಿದ್ದು ಮನೆಮಂದಿ ಸಾವು ಕಂಡಿದ್ದರು. ಆನಂತರ ಇನ್ನೊಬ್ಬ ಸೋದರನ ರಾಜಧಾನಿ ಕಾರ್ನರ್ ಎನ್ನುವ ಜಾಗದ ಮನೆಯಲ್ಲಿ ಮೂರು ಶವಗಳು ಪತ್ತೆಯಾಗಿವೆ. ಎರಡೂ ಕಡೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಶವಗಳನ್ನು ಪೋಸ್ಟ್ ಮಾರ್ಟಂ ಕಳಿಸಿದ್ದು, ವೈದ್ಯಕೀಯ ಪರೀಕ್ಷೆಯ ಬಳಿಕವೇ ಸಾವಿನ ಕಾರಣ ತಿಳಿಯಬೇಕಷ್ಟೆ ಎಂದಿದ್ದಾರೆ.
In a tragic incident reported from Mhaisal under Miraj taluka in the Sangli district of Maharashtra, nine members of two brothers' families died after allegedly consuming poison at their houses in separate places on Monday.While six of the family members were found dead in their house at Ambikanagar, the bodies of the other three were recovered from another house in Rajdhani Corner.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm