ಬ್ರೇಕಿಂಗ್ ನ್ಯೂಸ್
20-06-22 08:45 pm HK News Desk ದೇಶ - ವಿದೇಶ
ಮುಂಬೈ, ಜೂನ್ 20: ಇಬ್ಬರು ಸೋದರರಿಗೆ ಸೇರಿದ ಎರಡು ಕುಟುಂಬಗಳ ಒಂಬತ್ತು ಮಂದಿ ವಿಷ ಸೇವಿಸಿ ಒಂದೇ ದಿನ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದ್ದು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ.
ಕರ್ನಾಟಕ ಗಡಿ ಜಿಲ್ಲೆ ಸಾಂಗ್ಲಿಯ ಮೀರಜ್ ತಾಲೂಕಿನ ಮೈಸಾಲ್ ಎನ್ನುವ ಗ್ರಾಮದಲ್ಲಿ ಇಬ್ಬರು ಸೋದರರ ಎರಡು ಮನೆಗಳಲ್ಲಿ ಘಟನೆ ನಡೆದಿದೆ. ವೃತ್ತಿಯಲ್ಲಿ ಪಶು ವೈದ್ಯರಾಗಿದ್ದ ಪೋಪಟ್ ಯಲ್ಲಪ್ಪ ವಾನ್ಮೋರ್(52) ಅವರ ಅಂಬಿಕಾನಗರದ ಮನೆಯಲ್ಲಿ ಆರು ಮಂದಿಯ ಶವ ಕಂಡುಬಂದಿದ್ದರೆ, ಇನ್ನೊಂದು ಸೋದರನ ಮನೆಯಲ್ಲಿ ಮತ್ತೆ ಮೂವರ ಶವ ಪತ್ತೆಯಾಗಿದೆ. ಸಂಗೀತಾ ಪೋಪಟ್ ವಾನ್ಮೋರ್ (48), ಅರ್ಚನಾ ಪೋಪಟ್ ವಾನ್ಮೋರ್(30), ಶುಭಮ್ ಪೋಪಟ್ ವಾನ್ಮೋರ್ (28), ಮಾನಿಕ್ ಯಲ್ಲಪ್ಪ ವಾನ್ಮೋರ್ (49), ರೇಖಾ ಮಾನಿಕ್ ವಾನ್ಮೋರ್(45), ಆದಿತ್ಯ ಮಾನಿಕ್ ವಾನ್ಮೋರ್ (15), ಅನಿತಾ ಮಾಣಿಕ್ ವಾನ್ಮೋರ್(28), ಅಕ್ಕತಾಯಿ ವಾನ್ಮೋರ್(72) ಮೃತರು ಎಂದು ಪೊಲೀಸರು ಗುರುತಿಸಿದ್ದಾರೆ.
ಬ್ಯಾಂಕ್ ಸಾಲ ಹೊಂದಿದ್ದರಿಂದ ಎರಡು ಕುಟುಂಬಗಳು ಧೃತಿಗೆಟ್ಟು ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಅಂಬಿಕಾ ನಗರದ ಮನೆಯಲ್ಲಿ ಬೆಳಗ್ಗಿನಿಂದಲೂ ಓಪನ್ ಆಗಿರಲಿಲ್ಲ. ಸ್ಥಳೀಯರು ಸಂಶಯದಿಂದ ಬಾಗಿಲು ಬಡಿದು ನೋಡಿದ್ದಾರೆ. ಯಾರೂ ಸ್ಪಂದಿಸದೇ ಇದ್ದಾಗ, ಬಾಗಿಲು ಮುರಿದು ನೋಡಿದ್ದು ಮನೆಮಂದಿ ಸಾವು ಕಂಡಿದ್ದರು. ಆನಂತರ ಇನ್ನೊಬ್ಬ ಸೋದರನ ರಾಜಧಾನಿ ಕಾರ್ನರ್ ಎನ್ನುವ ಜಾಗದ ಮನೆಯಲ್ಲಿ ಮೂರು ಶವಗಳು ಪತ್ತೆಯಾಗಿವೆ. ಎರಡೂ ಕಡೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಶವಗಳನ್ನು ಪೋಸ್ಟ್ ಮಾರ್ಟಂ ಕಳಿಸಿದ್ದು, ವೈದ್ಯಕೀಯ ಪರೀಕ್ಷೆಯ ಬಳಿಕವೇ ಸಾವಿನ ಕಾರಣ ತಿಳಿಯಬೇಕಷ್ಟೆ ಎಂದಿದ್ದಾರೆ.
In a tragic incident reported from Mhaisal under Miraj taluka in the Sangli district of Maharashtra, nine members of two brothers' families died after allegedly consuming poison at their houses in separate places on Monday.While six of the family members were found dead in their house at Ambikanagar, the bodies of the other three were recovered from another house in Rajdhani Corner.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm