ಬ್ರೇಕಿಂಗ್ ನ್ಯೂಸ್
21-06-22 10:55 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 21 : ಎನ್ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆದಿವಾಸಿ ಸಮುದಾಯದ ಮಹಿಳೆ, ಮಾಜಿ ಜಾರ್ಖಂಡ್ ರಾಜ್ಯಪಾಲೆ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿದೆ.
ಒಡಿಶಾದ ಬುಡಕಟ್ಟು ಜನಾಂಗದ ಮಹಿಳೆಯಾಗಿರುವ ದ್ರೌಪದಿ ಮುರ್ಮು ಬಿಜೆಪಿ ಸಕ್ರಿಯ ಸದಸ್ಯೆ. ವಿವಿಧ ಹುದ್ದೆಗಳನ್ನು ಅಲಂಕರಿಸಿ ರಾಜ್ಯಪಾಲೆಯಾಗಿದ್ದರು. ಜಾರ್ಖಂಡಿನಲ್ಲಿ ಐದು ವರ್ಷಗಳನ್ನು ಪೂರೈಸಿದ ಮೊದಲ ರಾಜ್ಯಪಾಲೆಯೂ ಆಗಿದ್ದರು.

ವಿಪಕ್ಷಗಳು ಮಾಜಿ ಬಿಜೆಪಿ ನಾಯಕ, ಕಳೆದ ವರ್ಷ ಟಿಎಂಸಿ ಸೇರಿದ್ದ ಯಶವಂತ ಸಿನ್ಹಾ ಅವರನ್ನು ರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿ ಮಾಡಿತ್ತು. ಇದರ ಬೆನ್ನಲ್ಲೇ ಬಿಜೆಪಿ ಕೂಟದಿಂದ ದಲಿತ ಮಹಿಳೆಯೊಬ್ಬರ ಹೆಸರು ಅಂತಿಮಗೊಂಡಿದೆ.
ಕಳೆದ ಬಾರಿಯೂ ಬಿಹಾರ ಮೂಲದ ದಲಿತ ಮುಖಂಡ ರಾಮನಾಥ ಕೋವಿಂದ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿಸಿತ್ತು.
Draupadi Murmu, a former Governor of Jharkhand, has been named as the BJP's choice for the post of President. Ms Murmu, a tribal from Odisha, will be pitted against former Union Minister Yashwant Sinha, who has been named as the opposition candidate. If elected, the 64-year-old will be the first tribal woman to become the President of India.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm