ಬ್ರೇಕಿಂಗ್ ನ್ಯೂಸ್
21-06-22 10:55 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 21 : ಎನ್ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆದಿವಾಸಿ ಸಮುದಾಯದ ಮಹಿಳೆ, ಮಾಜಿ ಜಾರ್ಖಂಡ್ ರಾಜ್ಯಪಾಲೆ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿದೆ.
ಒಡಿಶಾದ ಬುಡಕಟ್ಟು ಜನಾಂಗದ ಮಹಿಳೆಯಾಗಿರುವ ದ್ರೌಪದಿ ಮುರ್ಮು ಬಿಜೆಪಿ ಸಕ್ರಿಯ ಸದಸ್ಯೆ. ವಿವಿಧ ಹುದ್ದೆಗಳನ್ನು ಅಲಂಕರಿಸಿ ರಾಜ್ಯಪಾಲೆಯಾಗಿದ್ದರು. ಜಾರ್ಖಂಡಿನಲ್ಲಿ ಐದು ವರ್ಷಗಳನ್ನು ಪೂರೈಸಿದ ಮೊದಲ ರಾಜ್ಯಪಾಲೆಯೂ ಆಗಿದ್ದರು.

ವಿಪಕ್ಷಗಳು ಮಾಜಿ ಬಿಜೆಪಿ ನಾಯಕ, ಕಳೆದ ವರ್ಷ ಟಿಎಂಸಿ ಸೇರಿದ್ದ ಯಶವಂತ ಸಿನ್ಹಾ ಅವರನ್ನು ರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿ ಮಾಡಿತ್ತು. ಇದರ ಬೆನ್ನಲ್ಲೇ ಬಿಜೆಪಿ ಕೂಟದಿಂದ ದಲಿತ ಮಹಿಳೆಯೊಬ್ಬರ ಹೆಸರು ಅಂತಿಮಗೊಂಡಿದೆ.
ಕಳೆದ ಬಾರಿಯೂ ಬಿಹಾರ ಮೂಲದ ದಲಿತ ಮುಖಂಡ ರಾಮನಾಥ ಕೋವಿಂದ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿಸಿತ್ತು.
Draupadi Murmu, a former Governor of Jharkhand, has been named as the BJP's choice for the post of President. Ms Murmu, a tribal from Odisha, will be pitted against former Union Minister Yashwant Sinha, who has been named as the opposition candidate. If elected, the 64-year-old will be the first tribal woman to become the President of India.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 08:10 pm
HK News
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm