ಬ್ರೇಕಿಂಗ್ ನ್ಯೂಸ್
22-06-22 03:24 pm HK News Desk ದೇಶ - ವಿದೇಶ
ಕಾಬೂಲ್, ಜೂನ್ 22: ಪೂರ್ವ ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪ ಸಂಭವಿಸಿದ್ದು, 900ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಪರ್ವತ ಶ್ರೇಣಿಗಳ ನಡುವೆ ಭೂಕಂಪದ ಕೇಂದ್ರ ಬಿಂದು ಇದ್ದು, ಬುಧವಾರ ನಸುಕಿನಲ್ಲಿ ಜನ ಎದ್ದೇಳುವ ಮೊದಲೇ ನೆಲ ಅದುರಿತ್ತು. ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆಯ ಕಂಪನ ಆಗಿದೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.
ಪಾಕಿಸ್ಥಾನ ಗಡಿಭಾಗದ ಖೋಸ್ಟ್ ನಗರಕ್ಕಿಂತ 44 ಕಿಮೀ ದೂರದಲ್ಲಿ ಕಂಪನದ ಕೇಂದ್ರ ಬಿಂದು ಇತ್ತು ಎಂದು ಅಮೆರಿಕದ ಜಿಯೋಲಾಜಿಕಲ್ ಸರ್ವೇ ಕೇಂದ್ರ ಹೇಳಿದೆ. ವಿಪತ್ತು ನಿರ್ವಹಣಾ ಸಚಿವಾಲಯದ ಸಚಿವ ಮೌಲವಿ ಶರಫುದ್ದೀನ್ ಪ್ರಕಾರ, 920 ಮಂದಿ ಈವರೆಗೆ ಸಾವು ಕಂಡಿದ್ದಾರೆ. 610 ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದ್ದು, ಮನೆ, ಗುಡಿಸಲುಗಳು ನೆಲಸಮವಾಗಿದ್ದು, ಜನರನ್ನು ಹುಡುಕಾಡುತ್ತಿದ್ದಾರೆ.
![]()
![]()
ತಾಲಿಬಾನ್ ಆಡಳಿತದಿಂದಾಗಿ ಅಫ್ಘಾನಿಸ್ತಾನದಲ್ಲಿ ತೀವ್ರ ಆಹಾರ ಕೊರತೆ ಎದುರಾಗಿದ್ದು, ಜನರು ಮೊದಲೇ ತತ್ರರಿಸಿ ಹೋಗಿದ್ದರು. ಇದರ ನಡುವೆ ಭೂಕಂಪ ಸಂಭವಿಸಿದ್ದು, ಅಫ್ಘಾನ್ ಸರಕಾರ ಇತರ ರಾಷ್ಟ್ರಗಳ ನೆರವು ಕೇಳಿದೆ. ರಾಜಧಾನಿ ಕಾಬೂಲ್ ನಲ್ಲಿ ನಿರಾಶ್ರಿತರು ಗುಂಪು ಗುಂಪಾಗಿ ಸೇರಿದ್ದು ಇನ್ನೂ ಅಲ್ಲಿಂದ ತೆರವುಗೊಂಡಿಲ್ಲ.
More than 900 people were killed and hundreds were injured after an earthquake of magnitude 6.1 struck Afghanistan early on Wednesday, reported AFP. The death toll was likely to rise as the information trickled in from remote mountain villages.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm