ಬ್ರೇಕಿಂಗ್ ನ್ಯೂಸ್
22-06-22 03:24 pm HK News Desk ದೇಶ - ವಿದೇಶ
ಕಾಬೂಲ್, ಜೂನ್ 22: ಪೂರ್ವ ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪ ಸಂಭವಿಸಿದ್ದು, 900ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಪರ್ವತ ಶ್ರೇಣಿಗಳ ನಡುವೆ ಭೂಕಂಪದ ಕೇಂದ್ರ ಬಿಂದು ಇದ್ದು, ಬುಧವಾರ ನಸುಕಿನಲ್ಲಿ ಜನ ಎದ್ದೇಳುವ ಮೊದಲೇ ನೆಲ ಅದುರಿತ್ತು. ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆಯ ಕಂಪನ ಆಗಿದೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.
ಪಾಕಿಸ್ಥಾನ ಗಡಿಭಾಗದ ಖೋಸ್ಟ್ ನಗರಕ್ಕಿಂತ 44 ಕಿಮೀ ದೂರದಲ್ಲಿ ಕಂಪನದ ಕೇಂದ್ರ ಬಿಂದು ಇತ್ತು ಎಂದು ಅಮೆರಿಕದ ಜಿಯೋಲಾಜಿಕಲ್ ಸರ್ವೇ ಕೇಂದ್ರ ಹೇಳಿದೆ. ವಿಪತ್ತು ನಿರ್ವಹಣಾ ಸಚಿವಾಲಯದ ಸಚಿವ ಮೌಲವಿ ಶರಫುದ್ದೀನ್ ಪ್ರಕಾರ, 920 ಮಂದಿ ಈವರೆಗೆ ಸಾವು ಕಂಡಿದ್ದಾರೆ. 610 ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದ್ದು, ಮನೆ, ಗುಡಿಸಲುಗಳು ನೆಲಸಮವಾಗಿದ್ದು, ಜನರನ್ನು ಹುಡುಕಾಡುತ್ತಿದ್ದಾರೆ.
ತಾಲಿಬಾನ್ ಆಡಳಿತದಿಂದಾಗಿ ಅಫ್ಘಾನಿಸ್ತಾನದಲ್ಲಿ ತೀವ್ರ ಆಹಾರ ಕೊರತೆ ಎದುರಾಗಿದ್ದು, ಜನರು ಮೊದಲೇ ತತ್ರರಿಸಿ ಹೋಗಿದ್ದರು. ಇದರ ನಡುವೆ ಭೂಕಂಪ ಸಂಭವಿಸಿದ್ದು, ಅಫ್ಘಾನ್ ಸರಕಾರ ಇತರ ರಾಷ್ಟ್ರಗಳ ನೆರವು ಕೇಳಿದೆ. ರಾಜಧಾನಿ ಕಾಬೂಲ್ ನಲ್ಲಿ ನಿರಾಶ್ರಿತರು ಗುಂಪು ಗುಂಪಾಗಿ ಸೇರಿದ್ದು ಇನ್ನೂ ಅಲ್ಲಿಂದ ತೆರವುಗೊಂಡಿಲ್ಲ.
More than 900 people were killed and hundreds were injured after an earthquake of magnitude 6.1 struck Afghanistan early on Wednesday, reported AFP. The death toll was likely to rise as the information trickled in from remote mountain villages.
02-07-22 10:15 pm
HK News Desk
ಮಕ್ಕಳನ್ನು ಮನೆಗೆ ಕರೆಸಿ ವಿಕೃತಿ ; 40ಕ್ಕೂ ಹೆಚ್ಚು...
02-07-22 11:17 am
ನಿಮ್ಮ 17 ಎಪಿಸೋಡ್ ಸಿಡಿಗಳು ನನ್ನ ಬಳಿಯಿವೆ, ತಾಕತ್ತ...
01-07-22 05:32 pm
ಬೆಂಗಳೂರು ರಸ್ತೆ ಗುಂಡಿಗಳನ್ನು ಮುಚ್ಚಲು ನಿಮಗೇನು ಕಷ...
30-06-22 02:12 pm
ಜುಲೈ 1 ರಿಂದ ಬೆಂಗಳೂರಿನ NICE ರಸ್ತೆಯ ಟೋಲ್ ಹೆಚ್ಚಳ...
30-06-22 01:54 pm
02-07-22 10:54 am
HK News Desk
ದೇಶದಲ್ಲಿನ ಅನಾಹುತಗಳಿಗೆ ನೂಪುರ್ ಶರ್ಮಾ ಒಬ್ಬಳೇ ಕಾರ...
01-07-22 08:50 pm
ಭಾರತಕ್ಕೆ ರಷ್ಯಾ ತೈಲ ಪ್ರವಾಹ ; ಇರಾಕ್, ಸೌದಿ ಅರೇಬಿ...
01-07-22 03:14 pm
ಮೋದಿ, ಅಮಿತ್ ಷಾ, ಯೋಗಿಗೆ ಕೊಲೆ ಬೆದರಿಕೆ ಪೋಸ್ಟ್ ;...
01-07-22 02:16 pm
ಒಂದು ಕಾಲದ ಆಟೋ ಡ್ರೈವರ್, ಪ್ರಬಲ ಹಿಂದುತ್ವದ ಪ್ರತಿಪ...
30-06-22 11:06 pm
02-07-22 10:10 pm
HK News Desk
ಗೋಹತ್ಯೆಗೆ ಅವಕಾಶವೇ ಇಲ್ಲ ; ಬಕ್ರೀದ್ ವೇಳೆ ಗೋಮಾಂಸ...
01-07-22 11:25 pm
ಅಡ್ಯಾರ್, ವಳಚ್ಚಿಲ್ ನಲ್ಲಿ ಮೇಘಸ್ಫೋಟ ಆಗಿತ್ತೇ? ಜನ...
30-06-22 11:16 pm
ಮಂಗಳೂರು ನಗರ ಡಿಸಿಪಿ ಹುದ್ದೆಗೆ ಅನ್ಶು ಕುಮಾರ್ ಶ್ರೀ...
30-06-22 08:43 pm
ಮುಂದುವರಿದ ಮಳೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ...
30-06-22 07:24 pm
02-07-22 10:45 pm
HK News Desk
ಸಿಮೆಂಟ್, ಸ್ಟೀಲ್ ಮೇಲೆ ಹೂಡಿಕೆ ಮಾಡಿದರೆ ಭರಪೂರ ಲಾಭ...
02-07-22 10:24 pm
ಕನ್ನಯ್ಯಲಾಲ್ ಕೊಲೆಗೂ ಮೊದಲೇ ಮಹಾರಾಷ್ಟ್ರದಲ್ಲಿ ಫಾರ್...
02-07-22 05:02 pm
ವಿದೇಶದಿಂದ ಬಂದಿದ್ದ ಕಾಸರಗೋಡಿನ ಯುವಕನ ಅಪಹರಿಸಿ ಕೊಲ...
01-07-22 07:42 pm
ಕೇಸರಿ ಶಾಲು ಹಾಕಿದವರಿಂದ ಹಲ್ಲೆಯೆಂದು ಬಿಂಬಿಸಿ ಕೋಮು...
30-06-22 10:28 pm