ಬ್ರೇಕಿಂಗ್ ನ್ಯೂಸ್
22-06-22 03:24 pm HK News Desk ದೇಶ - ವಿದೇಶ
ಕಾಬೂಲ್, ಜೂನ್ 22: ಪೂರ್ವ ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪ ಸಂಭವಿಸಿದ್ದು, 900ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಪರ್ವತ ಶ್ರೇಣಿಗಳ ನಡುವೆ ಭೂಕಂಪದ ಕೇಂದ್ರ ಬಿಂದು ಇದ್ದು, ಬುಧವಾರ ನಸುಕಿನಲ್ಲಿ ಜನ ಎದ್ದೇಳುವ ಮೊದಲೇ ನೆಲ ಅದುರಿತ್ತು. ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆಯ ಕಂಪನ ಆಗಿದೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.
ಪಾಕಿಸ್ಥಾನ ಗಡಿಭಾಗದ ಖೋಸ್ಟ್ ನಗರಕ್ಕಿಂತ 44 ಕಿಮೀ ದೂರದಲ್ಲಿ ಕಂಪನದ ಕೇಂದ್ರ ಬಿಂದು ಇತ್ತು ಎಂದು ಅಮೆರಿಕದ ಜಿಯೋಲಾಜಿಕಲ್ ಸರ್ವೇ ಕೇಂದ್ರ ಹೇಳಿದೆ. ವಿಪತ್ತು ನಿರ್ವಹಣಾ ಸಚಿವಾಲಯದ ಸಚಿವ ಮೌಲವಿ ಶರಫುದ್ದೀನ್ ಪ್ರಕಾರ, 920 ಮಂದಿ ಈವರೆಗೆ ಸಾವು ಕಂಡಿದ್ದಾರೆ. 610 ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದ್ದು, ಮನೆ, ಗುಡಿಸಲುಗಳು ನೆಲಸಮವಾಗಿದ್ದು, ಜನರನ್ನು ಹುಡುಕಾಡುತ್ತಿದ್ದಾರೆ.
![]()
![]()
ತಾಲಿಬಾನ್ ಆಡಳಿತದಿಂದಾಗಿ ಅಫ್ಘಾನಿಸ್ತಾನದಲ್ಲಿ ತೀವ್ರ ಆಹಾರ ಕೊರತೆ ಎದುರಾಗಿದ್ದು, ಜನರು ಮೊದಲೇ ತತ್ರರಿಸಿ ಹೋಗಿದ್ದರು. ಇದರ ನಡುವೆ ಭೂಕಂಪ ಸಂಭವಿಸಿದ್ದು, ಅಫ್ಘಾನ್ ಸರಕಾರ ಇತರ ರಾಷ್ಟ್ರಗಳ ನೆರವು ಕೇಳಿದೆ. ರಾಜಧಾನಿ ಕಾಬೂಲ್ ನಲ್ಲಿ ನಿರಾಶ್ರಿತರು ಗುಂಪು ಗುಂಪಾಗಿ ಸೇರಿದ್ದು ಇನ್ನೂ ಅಲ್ಲಿಂದ ತೆರವುಗೊಂಡಿಲ್ಲ.
More than 900 people were killed and hundreds were injured after an earthquake of magnitude 6.1 struck Afghanistan early on Wednesday, reported AFP. The death toll was likely to rise as the information trickled in from remote mountain villages.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm