ಬ್ರೇಕಿಂಗ್ ನ್ಯೂಸ್
22-06-22 08:23 pm HK News Desk ದೇಶ - ವಿದೇಶ
ಮುಂಬೈ, ಜೂನ್ 22: ಒಬ್ಬನೇ ಒಬ್ಬ ಶಿವಸೇನೆಯ ಶಾಸಕ ನನ್ನ ಮುಂದೆ ಬಂದು ಆಕ್ಷೇಪ ಹೇಳಿಕೊಳ್ಳಲಿ, ನಾನು ಆಗಲೇ ರಾಜಿನಾಮೆ ಪತ್ರ ಬಿಸಾಕುತ್ತೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೊಸ ಸವಾಲು ಹಾಕಿದ್ದಾರೆ.
ಮಹಾರಾಷ್ಟ್ರ ಸರಕಾರದ ವಿರುದ್ಧ ಶಿವಸೇನೆಯ ಕೆಲವು ಶಾಸಕರು ಏಕನಾಥ ಶಿಂಧೆ ನಾಯಕತ್ವದಲ್ಲಿ ಬಂಡಾಯ ಎದ್ದಿದ್ದಾರೆ ಎಂಬ ಹಿನ್ನೆಲೆಯಲ್ಲಿ ಸಿಎಂ ಠಾಕ್ರೆ ಶಾಸಕರು ಮತ್ತು ಸಚಿವರ ಜೊತೆ ವರ್ಚುವಲ್ ಮೀಟಿಂಗ್ ನಡೆಸಿದ್ದಾರೆ. ಆನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ರಾಜಿನಾಮೆ ಪತ್ರ ರೆಡಿ ಇಟ್ಟುಕೊಂಡಿದ್ದೇನೆ. ಯಾವುದೇ ಶಿವಸೇನೆ ಶಾಸಕ ನನ್ನ ನೇತೃತ್ವದ ಬಗ್ಗೆ ಆಕ್ಷೇಪ ಹೇಳಿದ್ರೂ ರಾಜಿನಾಮೆ ಕೊಡಲು ರೆಡಿ ಇದ್ದೇನೆ. ಆದರೆ ಮುಂದೆ ಬಂದು ಇದನ್ನು ಹೇಳಿಕೊಳ್ಳಬೇಕು. ಎಲ್ಲೋ ಕುಳಿತು ಹೇಳುವುದಲ್ಲ ಎಂದು ತಿರುಗೇಟು ನೀಡಿದ್ದಾರೆ.
ಏಕನಾಥ್ ಶಿಂಧೆ ಮತ್ತು ರೆಬಲ್ ಶಾಸಕರ ಗುಂಪು ಅಸ್ಸಾಂನ ಗುವಾಹಟಿಯಲ್ಲಿ ರೆಸಾರ್ಟ ನಲ್ಲಿದ್ದಾರೆಂದು ಹೇಳಲಾಗುತ್ತಿದ್ದು, ಅಲ್ಲಿದ್ದುಕೊಂಡೇ ಉದ್ಧವ್ ಠಾಕ್ರೆ ವಿರುದ್ಧ ಮಾತನಾಡಿದ್ದಾರೆ. ಅಲ್ಲದೆ, ಶಿಂಧೆ ಜೊತೆಗೆ 40ಕ್ಕೂ ಹೆಚ್ಚು ಶಾಸಕರು ಇದ್ದಾರೆ ಎನ್ನುವ ಮಾತನ್ನು ಹೇಳುತ್ತಿದ್ದಾರೆ. ಹೀಗಾಗಿ ಮಹಾರಾಷ್ಟ್ರದ ಮಹಾ ವಿಕಾರ್ ಅಘಾಡಿ ಸರಕಾರ ಬಿದ್ದು ಹೋಗಲಿದೆ ಎನ್ನುವ ಗುಮಾನಿಯೂ ಎದ್ದಿದೆ. ಇದೇ ವೇಳೆ, ಕಾಂಗ್ರೆಸ್ ನಾಯಕ ಕಮಲನಾಥ್ ಸಿಎಂ ಠಾಕ್ರೆ ಜೊತೆಗೆ ಮಾತನಾಡಿದ್ದು ಅಸೆಂಬ್ಲಿ ವಿಸರ್ಜನೆ ಮಾಡುವುದು ಬೇಡ ಎಂದಿದ್ದಾರೆ.
Maharashtra Chief Minister Uddhav Thackeray on Wednesday said that he is ready to quit as CM if that is what the rebel Shiv Sena MLAs want."I am preparing my resignation letter. Whoever has rebelled should come here, take this letter and submit it to the Governor," Thackeray said during an address to the media."I am surprised and shocked because if the Congress and NCP said that Uddhav shouldn't be the CM, then it would be different. But today, Kamal Nath also said I should be the CM. If my people are saying that I shouldn't be the CM, then what's the use? Come and tell it to my face that we don't want you to remain CM.
02-07-22 10:15 pm
HK News Desk
ಮಕ್ಕಳನ್ನು ಮನೆಗೆ ಕರೆಸಿ ವಿಕೃತಿ ; 40ಕ್ಕೂ ಹೆಚ್ಚು...
02-07-22 11:17 am
ನಿಮ್ಮ 17 ಎಪಿಸೋಡ್ ಸಿಡಿಗಳು ನನ್ನ ಬಳಿಯಿವೆ, ತಾಕತ್ತ...
01-07-22 05:32 pm
ಬೆಂಗಳೂರು ರಸ್ತೆ ಗುಂಡಿಗಳನ್ನು ಮುಚ್ಚಲು ನಿಮಗೇನು ಕಷ...
30-06-22 02:12 pm
ಜುಲೈ 1 ರಿಂದ ಬೆಂಗಳೂರಿನ NICE ರಸ್ತೆಯ ಟೋಲ್ ಹೆಚ್ಚಳ...
30-06-22 01:54 pm
02-07-22 10:54 am
HK News Desk
ದೇಶದಲ್ಲಿನ ಅನಾಹುತಗಳಿಗೆ ನೂಪುರ್ ಶರ್ಮಾ ಒಬ್ಬಳೇ ಕಾರ...
01-07-22 08:50 pm
ಭಾರತಕ್ಕೆ ರಷ್ಯಾ ತೈಲ ಪ್ರವಾಹ ; ಇರಾಕ್, ಸೌದಿ ಅರೇಬಿ...
01-07-22 03:14 pm
ಮೋದಿ, ಅಮಿತ್ ಷಾ, ಯೋಗಿಗೆ ಕೊಲೆ ಬೆದರಿಕೆ ಪೋಸ್ಟ್ ;...
01-07-22 02:16 pm
ಒಂದು ಕಾಲದ ಆಟೋ ಡ್ರೈವರ್, ಪ್ರಬಲ ಹಿಂದುತ್ವದ ಪ್ರತಿಪ...
30-06-22 11:06 pm
02-07-22 10:10 pm
HK News Desk
ಗೋಹತ್ಯೆಗೆ ಅವಕಾಶವೇ ಇಲ್ಲ ; ಬಕ್ರೀದ್ ವೇಳೆ ಗೋಮಾಂಸ...
01-07-22 11:25 pm
ಅಡ್ಯಾರ್, ವಳಚ್ಚಿಲ್ ನಲ್ಲಿ ಮೇಘಸ್ಫೋಟ ಆಗಿತ್ತೇ? ಜನ...
30-06-22 11:16 pm
ಮಂಗಳೂರು ನಗರ ಡಿಸಿಪಿ ಹುದ್ದೆಗೆ ಅನ್ಶು ಕುಮಾರ್ ಶ್ರೀ...
30-06-22 08:43 pm
ಮುಂದುವರಿದ ಮಳೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ...
30-06-22 07:24 pm
02-07-22 10:45 pm
HK News Desk
ಸಿಮೆಂಟ್, ಸ್ಟೀಲ್ ಮೇಲೆ ಹೂಡಿಕೆ ಮಾಡಿದರೆ ಭರಪೂರ ಲಾಭ...
02-07-22 10:24 pm
ಕನ್ನಯ್ಯಲಾಲ್ ಕೊಲೆಗೂ ಮೊದಲೇ ಮಹಾರಾಷ್ಟ್ರದಲ್ಲಿ ಫಾರ್...
02-07-22 05:02 pm
ವಿದೇಶದಿಂದ ಬಂದಿದ್ದ ಕಾಸರಗೋಡಿನ ಯುವಕನ ಅಪಹರಿಸಿ ಕೊಲ...
01-07-22 07:42 pm
ಕೇಸರಿ ಶಾಲು ಹಾಕಿದವರಿಂದ ಹಲ್ಲೆಯೆಂದು ಬಿಂಬಿಸಿ ಕೋಮು...
30-06-22 10:28 pm