ಬ್ರೇಕಿಂಗ್ ನ್ಯೂಸ್
22-06-22 10:24 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 22: ಪ್ರಧಾನಿ ನರೇಂದ್ರ ಮೋದಿ ಜೂನ್ 28ರಂದು ದುಬೈ ಹೋಗಲಿದ್ದಾರೆ. ಇತ್ತೀಚೆಗೆ ನಿಧನರಾದ ಯುಎಇ ದೇಶದ ರಾಜ ಶೇಖ್ ಖಲೀಫಾ ಬಿನ್ ಝಾಯೇದ್ ಗೌರವಾರ್ಥ ಸಂತಾಪ ಸೂಚಿಸುವುದಕ್ಕಾಗಿ ಪ್ರಧಾನಿ ಭೇಟಿ ನೀಡಲಿದ್ದಾರೆ ಎನ್ನಲಾಗುತ್ತಿದೆ.
ಜರ್ಮನಿಯಲ್ಲಿ ಜಿ7 ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲಿರುವ ಅದನ್ನು ಮುಗಿಸಿದ ಬಳಿಕ ಹಿಂತಿರುಗುವ ಹಾದಿಯಲ್ಲಿ ಯುಎಇ ದೇಶಕ್ಕೆ ತೆರಳಲಿದ್ದಾರೆ ಎನ್ನುವ ಮಾಹಿತಿಯನ್ನು ವಿದೇಶಾಂಗ ಇಲಾಖೆ ಪ್ರಕಟಿಸಿದೆ. ಹಿಂದಿನ ರಾಜನ ನಿಧನಕ್ಕೆ ಸಂತಾಪ ಹೇಳುವ ಜೊತೆಗೆ ಹೊಸತಾಗಿ ರಾಜನ ಸ್ಥಾನಕ್ಕೇರಿದ ಶೇಖ್ ಮೊಹಮ್ಮದ್ ಬಿನ್ ಜಾಯೇದ್ ಅವರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ.
ಪ್ರಧಾನಿ ಮೋದಿ ಈ ವರ್ಷದ ಆರಂಭದಲ್ಲಿಯೇ ಯುಎಇ ತೆರಳುವುದಕ್ಕೆ ಸಿದ್ಧತೆ ಆಗಿತ್ತು. ಆನಂತರ, ಭೇಟಿ ಕಾರ್ಯಕ್ರಮ ಮುಂದಕ್ಕೆ ಹೋಗಿತ್ತು. ಪ್ರಮುಖ ಆರ್ಥಿಕ ಮತ್ತು ವಾಣಿಜ್ಯ ಒಪ್ಪಂದಕ್ಕೆ ಸಹಿ ಹಾಕಲು ತಯಾರಿ ನಡೆದಿತ್ತು. ಆನಂತರ, ಫೆಬ್ರವರಿಯಲ್ಲಿ ವರ್ಚುವಲ್ ಮೀಟಿಂಗ್ ನಡೆದು ವಾಣಿಜ್ಯ ಒಪ್ಪಂದ ನಡೆದಿತ್ತು.
ಉಭಯ ರಾಷ್ಟ್ರಗಳ ನಡುವೆ ಐದು ವರ್ಷಗಳಲ್ಲಿ 115 ಬಿಲಿಯನ್ ಡಾಲರ್ ಮೊತ್ತದ ವಾಣಿಜ್ಯ ಒಪ್ಪಂದ ನಡೆದಿದೆ. ಈ ಒಪ್ಪಂದದ ಬಳಿಕ ಪ್ರಧಾನಿ ಮೋದಿ ಈಗ ಆ ರಾಷ್ಟ್ರಕ್ಕೆ ಭೇಟಿ ನೀಡುತ್ತಿದ್ದು ಉಭಯ ರಾಷ್ಟ್ರಗಳ ಸಂಬಂಧ ವೃದ್ಧಿಗೆ ದೊಡ್ಡ ಕೊಡುಗೆ ನೀಡಲಿದೆ. ಇತ್ತೀಚೆಗೆ ಪ್ರವಾದಿ ಅವಹೇಳನದ ವಿಚಾರದಲ್ಲಿ ಮುಸ್ಲಿಂ ರಾಷ್ಟ್ರಗಳು ಭಾರತಕ್ಕೆ ಛೀಮಾರಿ ಹಾಕಿದ್ದವು. ಸೌದಿ, ಯುಎಇ ಸೇರಿದಂತೆ ಹಲವು ರಾಷ್ಟ್ರಗಳು ಭಾರತೀಯ ರಾಯಭಾರ ಕಚೇರಿಗೆ ನೋಟೀಸ್ ಮಾಡಿತ್ತು. ಇದೀಗ ಮೋದಿ ದಿಢೀರ್ ಆಗಿ ಮುಸ್ಲಿಂ ರಾಷ್ಟ್ರವೊಂದಕ್ಕೆ ಭೇಟಿ ನೀಡುವುದು ಮಹತ್ವ ಪಡೆದಿದೆ.
Indian Prime Minister Narendra Modi will visit the UAE on June 28, India's Ministry of External Affairs said.The prime minister will travel to the UAE from Germany, where he will participate in the G7 Summit. During the visit, PM Modi will pay his condolences on the demise of the late His Highness Sheikh Khalifa bin Zayed Al Nahyan."After attending the G7 Summit, the Prime Minister will be travelling to UAE on June 28 to pay his personal condolences on the passing away of Sheikh Khalifa bin Zayed Al Nahyan, the former UAE President.
06-05-25 01:35 pm
HK News Desk
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 12:32 pm
Mangalore Correspondent
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm