ಬ್ರೇಕಿಂಗ್ ನ್ಯೂಸ್
25-06-22 04:08 pm HK News Desk ದೇಶ - ವಿದೇಶ
ಪಾಟ್ನಾ, ಜೂನ್ 25: ಬಿಹಾರದ ಅರಾರಿಯಾ ಜಿಲ್ಲೆಯ ಲಕ್ಷ್ಮೀನಾರಾಯಣ ದೇವಸ್ಥಾನಕ್ಕೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿ, ಅಲ್ಲಿದ್ದ ದೇವರ ಮೂರ್ತಿಯನ್ನು ಭಗ್ನಗೊಳಿಸಿರುವ ಘಟನೆ ನಡೆದಿದೆ. ಅಲ್ಲದೆ, ದೇಗುಲದ ಒಳಗೆ ಇಸ್ಲಾಮಿಕ್ ಧ್ವಜವನ್ನು ನೆಟ್ಟಿದ್ದಾರೆ.
ಅರಾರಿಯಾ ಜಿಲ್ಲೆಯ ರಾಮಪುರ್ ಕೋದಾರಕಟ್ಟಿ ಪಂಚಾಯತ್ ಏರಿಯಾದಲ್ಲಿ ಘಟನೆ ನಡೆದಿದ್ದು, ಮಂಗಳವಾರ ರಾತ್ರಿ ದೇವಸ್ಥಾನಕ್ಕೆ ನುಗ್ಗಿದ ದುಷ್ಕರ್ಮಿಗಳು ವಿಗ್ರಹವನ್ನು ಭಗ್ನಗೊಳಿಸಿ, ಅಲ್ಲಿ ನೆಟ್ಟಿದ್ದ ಕೇಸರಿ ಧ್ವಜವನ್ನು ಕೆಡವಿ ಹಾಕಿದ್ದಾರೆ. ದೇವಸ್ಥಾನದ ಒಳಗಿದ್ದ ಶೇಷನಾಗ ವಿಗ್ರಹವನ್ನು ಭಗ್ನ ಮಾಡಿದ್ದಾರೆ.

ಬುಧವಾರ ರಾತ್ರಿ ಸ್ಥಳೀಯರು ದೇವಸ್ಥಾನಕ್ಕೆ ತೆರಳಿದ್ದಾಗ ಘಟನೆ ಬೆಳಕಿಗೆ ಬಂದಿತ್ತು. ಕೂಡಲೇ ಪೊಲೀಸರು ಬಂದು ತನಿಖೆ ಕೈಗೆತ್ತಿಕೊಂಡಿದ್ದಾರೆ. ಸ್ಥಳೀಯ ಪಂಚಾಯತ್ ಪ್ರತಿನಿಧಿಗಳು ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದು ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶದಿಂದಲೇ ಈ ಕೃತ್ಯ ನಡೆಸಲಾಗಿದೆ ಎಂದು ಪಂಚಾಯತ್ ಪ್ರತಿನಿಧಿ ರಾಜೇಶ್ ಕುಮಾರ್ ಸಿಂಗ್ ಹೇಳಿದ್ದಾರೆ. ಪೊಲೀಸರು ಅಪರಿಚಿತರ ಕೃತ್ಯದ ಬಗ್ಗೆ ಎಫ್ಐಆರ್ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದೇ ವೇಳೆ, ಜಿಲ್ಲೆಯನ್ನು ಪ್ರತಿನಿಧಿಸುವ ಲೋಕಸಭಾ ಸದಸ್ಯ, ಬಿಜೆಪಿ ಮುಖಂಡ ಪ್ರದೀಪ್ ಕುಮಾರ್ ಸಿಂಗ್, ಆರೋಪಿಗಳ ಬಂಧನಕ್ಕೆ 24 ಗಂಟೆಗಳ ಗಡುವು ವಿಧಿಸಿದ್ದಾರೆ.
On Thursday, a group of unidentified persons attacked the Lakshmi Narayan temple in the Araria district of Bihar and vandalized the temple idol. The group who attacked the temple and damaged the idol also hoisted the Islamic flag inside the temple.According to the reports, the incident happened in a village in the Rampur Kodarkatti panchayat area where the miscreants attacked the temple on Tuesday night and dismantled the Hindu religious symbol and saffron flag posed inside the temple. They also vandalized the idol of ‘Sheshnag’ and hoisted the Islamic flag which was later taken down.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm