ಬ್ರೇಕಿಂಗ್ ನ್ಯೂಸ್
03-08-20 08:30 am Headline Karnataka News Network ದೇಶ - ವಿದೇಶ
ಅಯೋಧ್ಯೆ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ಭೂಮಿ ಪೂಜೆ ನೆರವೇರಲಿದೆ. ಕೊರೊನಾ ಮಾಹಾಮಾರಿಯ ಕಾರಣಕ್ಕಾಗಿ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಒಟ್ಟು 200 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.
ಅಚ್ಚರಿಯ ಸಂಗತಿ ಎಂದರೆ ಯಾರು ರಾಮ ಮಂದಿರ ನಿರ್ಮಾಣ ವಿರೋಧಿಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರೂ ಅವರನ್ನು ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಅಯೋಧ್ಯೆ ಯಲ್ಲಿರುವ ರಾಮ ಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿದಂತೆ ತಕರಾರು ಅರ್ಜಿ ಸಲ್ಲಿಸಿದ್ದವರ ಪೈಕಿ ಒಬ್ಬರಾದ ಇಕ್ಬಾಲ್ ಅನ್ಸಾರಿ ಅವರಿಗೆ ರಾಮ ಮಂದಿರ ನಿರ್ಮಾಣ ಭೂಮಿ ಪೂಜೆಗೆ ಆಹ್ವಾನ ಪತ್ರಿಕೆ ನೀಡಲಾಗಿದೆ. ರಾಮ ಜನ್ಮ ಭೂಮಿ ಟ್ರಸ್ಟ್ ನ ಈ ನಿಲುವಿಗೆ ಪ್ರಶಂಸೆ ವ್ಯಕ್ತವಾಗಿದೆ.
31-05-25 09:41 pm
Bangalore Correspondent
Mangalore Serial Killings, B Y Vijayendra: ಕರ...
31-05-25 09:38 pm
Karkala Kambala, Appu, Beladi: ನೂರಾರು ಕಂಬಳ ಪ್...
31-05-25 04:33 pm
H.S. Venkatesha Murthy, Death: ಕನ್ನಡದ ಪ್ರಸಿದ್...
30-05-25 11:13 am
Mangalore, DK Shivakumar: ಮಂಗಳೂರಿನವರಿಗೆ ಹೊಟ್ಡ...
29-05-25 10:21 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
31-05-25 11:14 pm
Mangalore Correspondent
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
Shafi Saadi, Mangalore, Bantwal Rahim Murder:...
31-05-25 03:57 pm
Minister Dinesh Gundurao, Mangalore News: ಸುದ...
31-05-25 01:40 pm
31-05-25 10:47 pm
Mangalore Correspondent
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm
Uppinangady, Blackmail, Goat Purchase, Puttur...
29-05-25 02:16 pm