ಬ್ರೇಕಿಂಗ್ ನ್ಯೂಸ್
30-09-20 09:55 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 30: ಕೇಂದ್ರ ಸರ್ಕಾರ ಅನ್ಲಾಕ್ 5ರ ಮಾರ್ಗಸೂಚಿ ಪ್ರಕಟಿಸಿದ್ದು, ಚಿತ್ರಮಂದಿರ ಮತ್ತು ಈಜುಕೊಳ ತೆರೆಯಲು ಷರತ್ತುಬದ್ಧ ಅನುಮತಿಯನ್ನು ನೀಡಿದೆ. ಬಹುತೇಕ ಚಟುವಟಿಕೆಗಳಿಗೆ ಅಕ್ಟೋಬರ್ 15ರ ನಂತ್ರವೇ ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಸಿನಿಮಾ ಮಂದಿರ, ಮಲ್ಟಿಪ್ಲೆಕ್ಸ್ಗಳು ಕಾರ್ಯರಂಭಕ್ಕೆ ಅವಕಾಶ ನೀಡಲಾಗಿದೆ. ಸಿನಿಮಾ ಮಂದಿರಗಳಲ್ಲಿ ಶೇ 50 ರಷ್ಟು ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ಕಲ್ಪಿಸಬೇಕು ಎಂದು ಪ್ರಕಟಣೆ ತಿಳಿಸಿದೆ. ಅಕ್ಟೋಬರ್ 15ರಿಂದ ಕಂಟೈನ್ಮೆಟ್ ಪ್ರದೇಶ ಹೊರತು ಪಡಿಸಿ ಬೇರೆ ಎಲ್ಲಾಕಡೆ ಇವುಗಳ ಕಾರ್ಯಚಾರಣೆಗೆ ಅವಕಾಶ ಕಲ್ಪಿಸಲಾಗಿದೆ.

ಇದೇ ವೇಳೆ ಶಾಲೆಗಳ ಪುನರಾರಂಭದ ಕುರಿತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ತೆಗೆದುಕೊಳ್ಳಲು ನಿಯಮಗಳನ್ನು ಸರಳಗೊಳಿಸಲಾಗಿದೆ. ಪೋಷಕರ ಲಿಖಿತ ಒಪ್ಪಂದದೊಂದಿಗೆ ವಿದ್ಯಾರ್ಥಿಗಳು ಹಾಜರಾಬಹುದು ಎಂದು ತಿಳಿಸಿದೆ. ಈ ವೇಳೆ ಹಾಜರಾತಿ ಕಡ್ಡಾಯವಲ್ಲ. ಬೇಕಾದಲ್ಲಿ ಆನ್ಲೈನ್ ಕ್ಲಾಸ್ಗಳನ್ನು ಮುಂದುವರೆಸಬಹುದು ಎಂದು ತಿಳಿಸಿದೆ. ಈ ಕುರಿತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಬೇಕು. ಈ ಕುರಿತು ಶಿಕ್ಷಣ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬಹುದು ಎಂದು ಸೂಚಿಸಿದೆ.
ಜೊತೆಗೆ ವ್ಯವಹಾರದಿಂದ ವ್ಯವಹಾರದ ಉದ್ದೇಶಕ್ಕಾಗಿ ನಡೆಯುವ ಪ್ರದರ್ಶನಕ್ಕೂ ಅವಕಾಶ ಕಲ್ಪಿಸಿದ್ದು, ಇವೆಲ್ಲಾ ಮಾರ್ಗಸೂಚಿಗಳ ಪಾಲನೆ ಮಾಡುವುದು ಅಗತ್ಯ ಎಂದು ತಿಳಿಸಿದೆ. ಈ ಕುರಿತು ವಾಣಿಜ್ಯ ಇಲಾಖೆ ನಿರ್ದೇಶನ ನೀಡಲಿದೆ.

ಕ್ರೀಡಾಪಟುಗಳ ತರಬೇತಿಗಾಗಿ ಬಳಸುವ ಈಜುಕೊಳಗಳನ್ನು ತೆರೆಯಲು ಅನುಮತಿ ನೀಡಲಾಗಿದ್ದು, ಇದಕ್ಕಾಗಿ ಕ್ರೀಡಾ ಸಚಿವಾಲಯದ ಮಾರ್ಗದರ್ಶನದಂತೆ ಕಾರ್ಯಚರಣೆ ನಡೆಸಬೇಕು ಎಂದು ತಿಳಿಸಿದೆ.
ಇದೇ ವೇಳೆ ಸಭೆ ಸಮಾರಂಭಗಳಲ್ಲಿ 100 ಜನರಿಗಿಂತ ಹೆಚ್ಚಿನ ಜನ ಭಾಗಿಯಾಗಲು ಅನುಮತಿ ನೀಡಲಾಗಿದೆ. ಇನ್ನು ಕಂಟೈನ್ಮೆಟ್ ಪ್ರದೇಶದಲ್ಲಿ ಅಕ್ಟೋಬರ್ 15ರ ಬಳಿಕ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳುವ ಬಗ್ಗೆ ಚಿಂತಿಸಲಾಗುವುದು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am