ಬ್ರೇಕಿಂಗ್ ನ್ಯೂಸ್
29-06-22 11:24 am HK News Desk ದೇಶ - ವಿದೇಶ
ಮುಂಬೈ, ಜೂ 29: ವಾಣಿಜ್ಯ ನಗರಿ ಮುಂಬೈನ ಕುರ್ಲ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡ ಕುಸಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಎಂದು ಬುಧವಾರ ತಿಳಿದುಬಂದಿದೆ.
ಕುರ್ಲಾದ ನಾಯಕ್ ನಗರ ಸೊಸೈಟಿಯಲ್ಲಿರುವ ವಸತಿ ಕಟ್ಟಡದ ಒಂದು ಭಾಗ ಸೋಮವಾರ ಮಧ್ಯರಾತ್ರಿ ಕುಸಿದು ಬಿದ್ದಿತ್ತು. ಘಟನೆ ಸಂಬಂಧ ಇದೀಗ ಮೃತರ ಸಂಖ್ಯೆ 19ಕ್ಕೆ ಏರಿಕೆಯಾಗಿದ್ದು, ಗಾಯಗೊಂಡಿರುವ 15 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ನಡುವೆ ಘಟನೆ ಸಂಬಂಧ ಕಟ್ಟಡದ ಮಾಲೀಕ ಹಾಗೂ ದಿಲೀಕ್ ಬಿಸ್ವಾಸ್ ಎಂಬುವವರ ವಿರುದ್ಧ ಮುಂಬೈ ಪೊಲೀಸರು ಐಪಿಸಿ ಸೆಕ್ಷನ್ 302 (2), 308, 337 ಮತ್ತು 34 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆ ಸಂಬಂಧ ನಿನ್ನೆಯಷ್ಟೇ ತೀವ್ರ ಸಂತಾಪ ಸೂಚಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ ರೂ.2 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50 ಸಾವಿರ ನೀಡುವುದಾಗಿ ತಿಳಿಸಿದ್ದರು.
ಇದರಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೂಡ ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಪರಿಹಾರ ಘೋಷಿಸಿದ್ದರು.
ಬೃಹನ್ಮುಂಬೈ ಮಹಾನಗರ ಪಾಲಿಕೆ ಹಳೆಯ ಕಟ್ಟಡಗಳನ್ನು ತೆರವುಗೊಳಿಸುವಂತೆ ನೋಟಿಸ್ ನೀಡಲಾಗಿದೆ. ನಿವಾಸಿಗಳು ಮನೆಗಳನ್ನು ತೊರೆಯದಿದ್ದರೆ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ ಎಂದು ಹೇಳಿದರು.
At least 19 people died after a four-storey building in Mumbai’s Kurla collapsed on Monday night. According to the Mumbai Police, an additional 15 people were injured in the incident with rescue operations still going on to retrieve those buried under the debris.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 05:12 pm
Mangalore Correspondent
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm