ಬ್ರೇಕಿಂಗ್ ನ್ಯೂಸ್
29-06-22 10:00 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 29: ಉದಯಪುರದಲ್ಲಿ ಹಿಂದು ಯುವಕನ ಕೊಲೆಗೈದ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣ ಆಗಿರುವಾಗಲೇ ಬಾಲಿವುಡ್ ನಟ-ನಟಿಯರು ಕೂಡ ಘಟನೆಯನ್ನು ಖಂಡಿಸಿ ಪ್ರತಿಕ್ರಿಯಿಸಿದ್ದಾರೆ. ಮುಸ್ಲಿಂ ನಟಿ ಉರ್ಫಿ ಜಾವೇದ್ ಖಾರವಾಗಿ ಪ್ರತಿಕ್ರಿಯೆ ನೀಡಿದ್ದು, ಅಲ್ಲಾಹನು ತನ್ನ ಹೆಸರಲ್ಲಿ ಕೊಲ್ಲುವುದಕ್ಕಾಗಲೀ, ನಿಂದಿಸುವುದಕ್ಕಾಗಲೀ ಹೇಳಿಲ್ಲ. ನಾವು ಎತ್ತ ಸಾಗುತ್ತಿದ್ದೇವೆ ಎಂದು ಮುಸ್ಲಿಮರನ್ನು ಉದ್ದೇಶಿಸಿ ಟೀಕಿಸಿದ್ದಾರೆ.
ಜನರು ತಮ್ಮ ಧರ್ಮ, ದೇವರ ಹೆಸರಲ್ಲಿ ಇತರರನ್ನು ಕೊಲ್ಲಲು ಹೊರಟಿದ್ದಾರೆ. ಇದೊಂದು ಗಂಭೀರ ಸಮಸ್ಯೆ, ಇದರ ಅರ್ಥ ಏನೆಂದೇ ಅರ್ಥವಾಗುತ್ತಿಲ್ಲ. ಯಾಕೆ ನಾವು ಮಹಿಳಾ ಸಮಾನತೆ, ರೇಪ್ ಕೇಸ್, ಶಿಕ್ಷಣ, ದೇಶದ ಜಿಡಿಪಿ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ. ಚರ್ಚೆ ಮಾಡುತ್ತಿಲ್ಲ. ಧರ್ಮದ ವಿಚಾರದಲ್ಲಿ ಪ್ರತಿಕ್ರಿಯೆ ಕೊಡುವವರಿಗೆ ಕನಿಷ್ಠ ನೈತಿ ಪ್ರಜ್ಞೆ ಇರಬೇಕು ಎಂದು ಹೇಳಿದ್ದಾರೆ.

ಅಲ್ಲದೆ, ಮೂಲಭೂತವಾದ ಅನ್ನುವುದು ಯಾವುದೇ ಧರ್ಮದಲ್ಲಾಗಲೀ ಅದರಿಂದ ಕೇಡು ವಿನಾ ಒಳಿತು ಸಿಗಲ್ಲ. ಈಗಲೂ ಕಾಲ ಮಿಂಚಿಲ್ಲ. ಜನರು ಎದ್ದೇಳಬೇಕು. ಈ ಬಗ್ಗೆ ಪ್ರಶ್ನೆ ಮಾಡಬೇಕು. ನನ್ನ ಅನಿಸಿಕೆ ಬಗ್ಗೆ ಬಹಳಷ್ಟು ವಿರೋಧ ಬರುತ್ತೆ ಎಂದು ಗೊತ್ತು. ಆದರೆ ನಾನು ಮೂಲಭೂತವಾದವನ್ನು ಬೆಂಬಲಿಸಲ್ಲ ಎಂದು ಉರ್ಫಿ ಜಾವೇದ್ ಖಾರವಾಗಿ ಬರೆದುಕೊಂಡಿದ್ದಾರೆ.
A Hindu tailor was murdered by two men in broad daylight in Rajasthan’s Udaipur on June 28. The killers later posted videos online in which they said that they were avenging an insult to Islam. This happened after the victim had allegedly made social media posts in support of suspended BJP spokesperson Nupur Sharma. The gruesome murder triggered outrage and incidents of violence in the state. Amid this, Urfi Javed, who recently changed her name to Uorfi,reacted strongly against the incident.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm