ಬ್ರೇಕಿಂಗ್ ನ್ಯೂಸ್
01-07-22 02:16 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 1: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗ ಜೀವ ಬೆದರಿಕೆ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಬಂಧಿಸಿದ್ದ ಪೊಲೀಸರು ವಿಚಾರಣೆ ಬಳಿಕ ಬಿಟ್ಟು ಕಳುಹಿಸಿದ್ದಾರೆ.
ಅಬ್ದುಲ್ ಮಜೀದ್ ಬಂಧಿತ ಆರೋಪಿ. ಈತನನ್ನು ಹೈದರಾಬಾದ್ನಲ್ಲಿ ಬಂಧಿಸಲಾಗಿತ್ತು. ಪ್ರಭಾವಿ ನಾಯಕರನ್ನು ಕೊಲೆ ಮಾಡುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದ ಆರೋಪದಲ್ಲಿ ಬಂಧಿಸಲಾಗಿತ್ತು.
ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಉಚ್ಚಾಟಿತ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿ ಆರ್ಎಸ್ಎಸ್ ಮತ್ತು ಬಿಜೆಪಿ ನಾಯಕರು ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿ ಆರೋಪಿ ಪೋಸ್ಟ್ ಮಾಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹೈದರಾಬಾದ್ನ ಮೊಘಲ್ಪುರ ಪೊಲೀಸರು, ಪ್ರಚೋದನಕಾರಿ ಪೋಸ್ಟ್ಗಾಗಿ ಅಬ್ದುಲ್ ಮಜೀದ್ ವಿರುದ್ಧ ಪ್ರಕರಣ ದಾಖಲಿಸಿ ಬುಧವಾರ ಬಂಧಿಸಿದ್ದಾರೆ. ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಸಿಆರ್ಪಿಸಿ ಸೆಕ್ಷನ್ 41 ಎ ಅಡಿಯಲ್ಲಿ ನೋಟಿಸ್ ನೀಡುವಂತೆ ಕೋರ್ಟ್ ಸೂಚಿಸಿದ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್ ಕೊಟ್ಟು ಕಳಿಸಿದ್ದಾರೆ.
A man, who allegedly put up a social media post threatening Prime Minister Narendra Modi, Union Home Minister Amit Shah and Uttar Pradesh Chief Minister Yogi Adityanath, was arrested in Hyderabad, police said today.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm