ಬ್ರೇಕಿಂಗ್ ನ್ಯೂಸ್
03-07-22 05:10 pm HK News Desk ದೇಶ - ವಿದೇಶ
ಶ್ರೀನಗರ, ಜುಲೈ 03: ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಸಂಘಟನೆಯ ಇಬ್ಬರು ಶಸ್ತ್ರಧಾರಿ ಉಗ್ರರನ್ನು ಗ್ರಾಮಸ್ಥರೇ ಹೆಡೆಮುರಿಕಟ್ಟಿ ಪೊಲೀಸರಿಗೆ ಒಪ್ಪಿಸಿದ ಘಟನೆ ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸರಿಗೆ ಒಪ್ಪಿಸಿದ ಇಬ್ಬರು ಉಗ್ರರ ಪೈಕಿ ಓರ್ವ ಉಗ್ರ ಎಲ್ಇಟಿ ಸಂಘಟನೆಯ ಕಮಾಂಡ್ ಆಗಿದ್ದು ಹಲವು ಪ್ರಕರಾಣಗಳಲ್ಲಿ ಬೇಕಾಗಿದ್ದ ಉಗ್ರನಾಗಿದ್ದಾನೆ.
ರಜೌರಿ ಜಿಲ್ಲೆಯ ನಿವಾಸಿ ಆಗಿದ್ದ ಎಲ್ಇಟಿ ಕಮಾಂಡರ್ ತಲಿಬ್ ಹುಸೇನ್ ಹಾಗೂ ಜಿಲ್ಲೆಯಲ್ಲಿ ಇತ್ತೀಚಿನ ಐಇಡಿ ಸ್ಫೋಟ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದ ಫೈಜಲ್ ಅಹ್ಮದ್ ದರ್ ನ್ನು ತುಕ್ಸಾನ್ ಗ್ರಾಮದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಂಧಿತರಿಂದ ಎರಡು ಎಕೆ ಅಸಾಲ್ಟ್ ರೈಫಲ್ಸ್, 7 ಗ್ರೆನೇಡ್ ಗಳು, ಒಂದು ಪಿಸ್ತೂಲ್ ನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಗ್ರಾಮಸ್ಥರ ಧೈರ್ಯ, ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಡಿಜಿಪಿ ದಲ್ಬಿರ್ ಸಿಂಗ್ ಗ್ರಾಮಸ್ಥರಿಗೆ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ.
Two heavy armed Lashkar-e-Toiba terrorists were overpowered by villagers and handed to the police in Jammu and Kashmir's Reasi district on Sunday, the J&K Police said.Lashkar commander Talib Hussain, a mastermind behind the recent IED blasts in the Reasi district, was nabbed by the security forces in Tuksan after being overpowered by the villagers. The J&K Police had declared a bounty on the LeT commander.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm