ಬ್ರೇಕಿಂಗ್ ನ್ಯೂಸ್
04-07-22 01:04 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 4: ಹಿಮಾಚಲ ಪ್ರದೇಶದ ಕಣಿವೆ ಪ್ರದೇಶದಲ್ಲಿ ಖಾಸಗಿ ಬಸ್ ಉರುಳಿ ಪ್ರಪಾತಕ್ಕೆ ಬಿದ್ದ ಘಟನೆ ನಡೆದಿದ್ದು ದುರಂತದಲ್ಲಿ ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ. ಕುಲು ಜಿಲ್ಲೆಯ ಜಾಂಗ್ಲಾ ಗ್ರಾಮದ ಸೈಂಜ್ ಕಣಿವೆ ಪ್ರದೇಶದಲ್ಲಿ ಬೆಳಗ್ಗೆ 8.30ರ ಸುಮಾರಿಗೆ ಘಟನೆ ನಡೆದಿದೆ.
ಬಸ್ಸಿನಲ್ಲಿ 40ಕ್ಕೂ ಹೆಚ್ಚು ಶಾಲಾ ಮಕ್ಕಳೇ ಇದ್ದರು ಎನ್ನಲಾಗುತ್ತಿದೆ. ಭಾನುವಾರದ ರಜೆ ಮುಗಿಸಿ ಸೋಮವಾರ ಬೆಳಗ್ಗೆ ಶಾಲಾ ಮಕ್ಕಳು ಎಂದಿನಂತೆ ಬಸ್ಸಿನಲ್ಲಿ ಶಾಲೆಗೆ ಹೊರಟಿದ್ದರು. ಈ ವೇಳೆ, ಬಸ್ ಚಾಲಕನ ನಿಯಂತ್ರಣ ತಪ್ಪಿ ಕಣಿವೆ ಪ್ರದೇಶದಲ್ಲಿ ಪ್ರಪಾತಕ್ಕೆ ಬಿದ್ದಿದ್ದು ಹಲವರು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಜಿಲ್ಲಾ ಕೇಂದ್ರದಿಂದ 60 ಕಿಮೀ ದೂರದಲ್ಲಿ ಘಟನೆ ನಡೆದಿದೆ. ದುರ್ಗಮ ಪ್ರದೇಶ ಆಗಿರುವುದರಿಂದ ಬೆಳಗ್ಗೆ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿತ್ತು. ಪ್ರಧಾನಿ ಮೋದಿ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಬೆಳ್ಳಂಬೆಳಗ್ಗೆ ಹೃದಯ ಕಲಕುವ ಘಟನೆ. ಮೃತ ಕುಟುಂಬಗಳಿಗೆ ನನ್ನ ಸಾಂತ್ವನ ಹೇಳುತ್ತೇನೆ ಎಂದಿದ್ದಾರೆ. ಅಲ್ಲದೆ, ಮೃತರ ಕುಟುಂಬಗಳಿಗೆ ಕೇಂದ್ರದಿಂದ ತಲಾ 2 ಲಕ್ಷ ಪರಿಹಾರ ಪ್ರಕಟಿಸಿದ್ದಾರೆ.
At least 10 people, including school children, were killed and dozen injured after a private bus skilled rolled off a cliff in Himachal Pradesh's Kullu district on Monday morning.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am