ಬ್ರೇಕಿಂಗ್ ನ್ಯೂಸ್
04-07-22 01:04 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 4: ಹಿಮಾಚಲ ಪ್ರದೇಶದ ಕಣಿವೆ ಪ್ರದೇಶದಲ್ಲಿ ಖಾಸಗಿ ಬಸ್ ಉರುಳಿ ಪ್ರಪಾತಕ್ಕೆ ಬಿದ್ದ ಘಟನೆ ನಡೆದಿದ್ದು ದುರಂತದಲ್ಲಿ ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ. ಕುಲು ಜಿಲ್ಲೆಯ ಜಾಂಗ್ಲಾ ಗ್ರಾಮದ ಸೈಂಜ್ ಕಣಿವೆ ಪ್ರದೇಶದಲ್ಲಿ ಬೆಳಗ್ಗೆ 8.30ರ ಸುಮಾರಿಗೆ ಘಟನೆ ನಡೆದಿದೆ.
ಬಸ್ಸಿನಲ್ಲಿ 40ಕ್ಕೂ ಹೆಚ್ಚು ಶಾಲಾ ಮಕ್ಕಳೇ ಇದ್ದರು ಎನ್ನಲಾಗುತ್ತಿದೆ. ಭಾನುವಾರದ ರಜೆ ಮುಗಿಸಿ ಸೋಮವಾರ ಬೆಳಗ್ಗೆ ಶಾಲಾ ಮಕ್ಕಳು ಎಂದಿನಂತೆ ಬಸ್ಸಿನಲ್ಲಿ ಶಾಲೆಗೆ ಹೊರಟಿದ್ದರು. ಈ ವೇಳೆ, ಬಸ್ ಚಾಲಕನ ನಿಯಂತ್ರಣ ತಪ್ಪಿ ಕಣಿವೆ ಪ್ರದೇಶದಲ್ಲಿ ಪ್ರಪಾತಕ್ಕೆ ಬಿದ್ದಿದ್ದು ಹಲವರು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಜಿಲ್ಲಾ ಕೇಂದ್ರದಿಂದ 60 ಕಿಮೀ ದೂರದಲ್ಲಿ ಘಟನೆ ನಡೆದಿದೆ. ದುರ್ಗಮ ಪ್ರದೇಶ ಆಗಿರುವುದರಿಂದ ಬೆಳಗ್ಗೆ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿತ್ತು. ಪ್ರಧಾನಿ ಮೋದಿ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಬೆಳ್ಳಂಬೆಳಗ್ಗೆ ಹೃದಯ ಕಲಕುವ ಘಟನೆ. ಮೃತ ಕುಟುಂಬಗಳಿಗೆ ನನ್ನ ಸಾಂತ್ವನ ಹೇಳುತ್ತೇನೆ ಎಂದಿದ್ದಾರೆ. ಅಲ್ಲದೆ, ಮೃತರ ಕುಟುಂಬಗಳಿಗೆ ಕೇಂದ್ರದಿಂದ ತಲಾ 2 ಲಕ್ಷ ಪರಿಹಾರ ಪ್ರಕಟಿಸಿದ್ದಾರೆ.
At least 10 people, including school children, were killed and dozen injured after a private bus skilled rolled off a cliff in Himachal Pradesh's Kullu district on Monday morning.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm