ಬ್ರೇಕಿಂಗ್ ನ್ಯೂಸ್
06-07-22 08:38 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 6: ಪ್ರಧಾನಿ ಮೋದಿ ಸಂಪುಟದಲ್ಲಿ ಸಚಿವರಾಗಿದ್ದ ಮುಕ್ತಾರ್ ಅಬ್ಬಾಸ್ ನಕ್ವಿ ಮತ್ತು ಆರ್ ಸಿಪಿ ಸಿಂಗ್ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಇವರಿಬ್ಬರದ್ದೂ ರಾಜ್ಯಸಭಾ ಸ್ಥಾನದ ಅವಧಿ ಗುರುವಾರಕ್ಕೆ ಕೊನೆಗೊಳ್ಳುತ್ತದೆ. ಹಾಗಾಗಿ ಕಾನೂನು ಪ್ರಕಾರ ಸಚಿವ ಸಂಪುಟದಲ್ಲಿ ಮುಂದುವರಿಯಬಾರದು ಅನ್ನುವ ನಿಯಮದಂತೆ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.
ನಕ್ವಿ ಅವರು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಮತ್ತು ಸಿಂಗ್ ಅವರು ಉಕ್ಕು ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಪ್ರಧಾನಿ ಮೋದಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ ನಕ್ವಿ ಮತ್ತು ಸಿಂಗ್ ಅವರ ಕಾರ್ಯ ವೈಖರಿಯನ್ನು ಮೆಚ್ಚುಗೆ ವ್ಯಕ್ತಪಡಿಸಿದರು. ಆಮೂಲಕ ಅವರನ್ನು ಮತ್ತೆ ಸಚಿವ ಸ್ಥಾನದಲ್ಲಿ ಮುಂದುವರಿಸೋದಿಲ್ಲ ಅನ್ನುವ ಸುಳಿವನ್ನೂ ಕೊಟ್ಟಿದ್ದಾರೆ.



ಸಂಪುಟ ಸಭೆಯ ಬೆನ್ನಲ್ಲೇ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ನಕ್ವಿ ಅವರು ಅಲ್ಲಿ ಮಾತುಕತೆ ನಡೆಸಿ, ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಕೆಲವು ಮಾಧ್ಯಮ ವರದಿಗಳ ಪ್ರಕಾರ, ಆಗಸ್ಟ್ ನಲ್ಲಿ ನಕ್ವಿ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನಕ್ಕೆ ಅಥವಾ ರಾಜ್ಯಪಾಲರ ಹುದ್ದೆಗೆ ನೇಮಕ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಹಿಂದಿನಿಂದಲೂ ಆಡ್ವಾಣಿ ಆಪ್ತರಾಗಿ, ಆನಂತರವೂ ಮೋದಿ ಯುಗದಲ್ಲಿ ಬಿಜೆಪಿ ತತ್ವ ಸಿದ್ಧಾಂತಗಳ ಪರ ನಿಂತು ಕೇಂದ್ರದಲ್ಲಿ ಪಕ್ಷ ಅಥವಾ ಸರಕಾರದಲ್ಲಿ ಹುದ್ದೆ ಗಿಟ್ಟಿಸಿಕೊಂಡು ಬಂದ ಏಕೈಕ ಅಲ್ಪಸಂಖ್ಯಾತ ವ್ಯಕ್ತಿ ಮುಕ್ತಾರ್ ಅಬ್ಬಾಸ್ ನಕ್ವಿ.
Union ministers Mukhtar Abbas Naqvi and RCP Singh on Wednesday resigned from Prime Minister Narendra Modi's Cabinet.With their term as Rajya Sabha MPs set to end on Thursday,both ministers submitted their resignations to fulfil the constitutional obligation as they will cease to be parliamentarians from Friday.While Naqvi was in charge of the minority affairs ministry, Singh was the steel minister in the Modi 2.0 Cabinet.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm