ಬ್ರೇಕಿಂಗ್ ನ್ಯೂಸ್
01-10-20 04:29 pm Headline Karnataka News Network ದೇಶ - ವಿದೇಶ
ಉತ್ತರ ಪ್ರದೇಶ, ಅಕ್ಟೋಬರ್ 1: ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಮರಣೊತ್ತರ ವರದಿ ಬಹಿರಂಗವಾಗಿದೆ. ವರದಿಯಲ್ಲಿ ಕತ್ತು ಹಿಸುಕಿ ಹಲ್ಲೆ ನಡೆಸಿರುವುದರ ಜೊತೆಗೆ ಬೆನ್ನು ಮೂಳೆಗೂ ಹಾನಿಯಾಗಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಸಫ್ದರ್ ಗಂಜ್ ಆಸ್ಪತ್ರೆ ನೀಡಿದ ಈ ವರದಿಯಲ್ಲಿ ಒಂದು ಬಾರಿ ಮಾತ್ರವಲ್ಲದೆ ಅನೇಕ ಬಾರಿ ಕತ್ತು ಹಿಸುಕಲಾಗಿದೆ ಎಂದು ತಿಳಿಸಲಾಗಿದೆ . ಈ ವೇಳೆ ಯುವತಿ ತನ್ನ ಪ್ರಾಣ ಉಳಿಸಿಕೊಳ್ಳಲು ಯತ್ನಿಸಿದ್ದು ಇದರಿಂದಾಗಿ ಕುತ್ತಿಗೆಯ ಮೂಳೆ ಮುರಿದಿದೆ ಎಂದು ವರದಿಯಲ್ಲಿ ತಿಳಿದು ಬಂದಿದೆ.
ಸೆಪ್ಟೆಂಬರ್ 28 ರಂದು ಆರೋಗ್ಯ ಮತ್ತಷ್ಟು ಹದಗೆಟ್ಟಾಗ ಯುವತಿಯನ್ನು ದೆಹಲಿಯ ಸಫ್ದರ್ ಗಂಜ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೆಪ್ಟೆಂಬರ್ 29 ರಂದು ಬೆಳಗ್ಗೆ 6 :55 ಗಂಟೆಗೆ ಕೊನೆಯುಸಿರೆಳೆದಿದ್ದಾಳೆಂದು ವರದಿ ಹೇಳಿದೆ. ಇನ್ನು ಯುವತಿಯ ಅತ್ಯಾಚಾರ ನಡೆದಿತ್ತೋ ಇಲ್ಲವೋ ಎಂಬ ವರದಿ ಇನ್ನು ಬರಬೇಕಿದೆ.
08-12-25 10:39 pm
Bangalore Correspondent
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 10:11 pm
Mangalore Correspondent
Mangalore, Puttur, Mahesh Shetty Timarodi: ಪ್...
08-12-25 04:52 pm
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
08-12-25 09:29 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm