ಬ್ರೇಕಿಂಗ್ ನ್ಯೂಸ್
01-10-20 04:29 pm Headline Karnataka News Network ದೇಶ - ವಿದೇಶ
ಉತ್ತರ ಪ್ರದೇಶ, ಅಕ್ಟೋಬರ್ 1: ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಮರಣೊತ್ತರ ವರದಿ ಬಹಿರಂಗವಾಗಿದೆ. ವರದಿಯಲ್ಲಿ ಕತ್ತು ಹಿಸುಕಿ ಹಲ್ಲೆ ನಡೆಸಿರುವುದರ ಜೊತೆಗೆ ಬೆನ್ನು ಮೂಳೆಗೂ ಹಾನಿಯಾಗಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಸಫ್ದರ್ ಗಂಜ್ ಆಸ್ಪತ್ರೆ ನೀಡಿದ ಈ ವರದಿಯಲ್ಲಿ ಒಂದು ಬಾರಿ ಮಾತ್ರವಲ್ಲದೆ ಅನೇಕ ಬಾರಿ ಕತ್ತು ಹಿಸುಕಲಾಗಿದೆ ಎಂದು ತಿಳಿಸಲಾಗಿದೆ . ಈ ವೇಳೆ ಯುವತಿ ತನ್ನ ಪ್ರಾಣ ಉಳಿಸಿಕೊಳ್ಳಲು ಯತ್ನಿಸಿದ್ದು ಇದರಿಂದಾಗಿ ಕುತ್ತಿಗೆಯ ಮೂಳೆ ಮುರಿದಿದೆ ಎಂದು ವರದಿಯಲ್ಲಿ ತಿಳಿದು ಬಂದಿದೆ.
ಸೆಪ್ಟೆಂಬರ್ 28 ರಂದು ಆರೋಗ್ಯ ಮತ್ತಷ್ಟು ಹದಗೆಟ್ಟಾಗ ಯುವತಿಯನ್ನು ದೆಹಲಿಯ ಸಫ್ದರ್ ಗಂಜ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೆಪ್ಟೆಂಬರ್ 29 ರಂದು ಬೆಳಗ್ಗೆ 6 :55 ಗಂಟೆಗೆ ಕೊನೆಯುಸಿರೆಳೆದಿದ್ದಾಳೆಂದು ವರದಿ ಹೇಳಿದೆ. ಇನ್ನು ಯುವತಿಯ ಅತ್ಯಾಚಾರ ನಡೆದಿತ್ತೋ ಇಲ್ಲವೋ ಎಂಬ ವರದಿ ಇನ್ನು ಬರಬೇಕಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm