ಬ್ರೇಕಿಂಗ್ ನ್ಯೂಸ್
01-10-20 04:29 pm Headline Karnataka News Network ದೇಶ - ವಿದೇಶ
ಉತ್ತರ ಪ್ರದೇಶ, ಅಕ್ಟೋಬರ್ 1: ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಮರಣೊತ್ತರ ವರದಿ ಬಹಿರಂಗವಾಗಿದೆ. ವರದಿಯಲ್ಲಿ ಕತ್ತು ಹಿಸುಕಿ ಹಲ್ಲೆ ನಡೆಸಿರುವುದರ ಜೊತೆಗೆ ಬೆನ್ನು ಮೂಳೆಗೂ ಹಾನಿಯಾಗಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಸಫ್ದರ್ ಗಂಜ್ ಆಸ್ಪತ್ರೆ ನೀಡಿದ ಈ ವರದಿಯಲ್ಲಿ ಒಂದು ಬಾರಿ ಮಾತ್ರವಲ್ಲದೆ ಅನೇಕ ಬಾರಿ ಕತ್ತು ಹಿಸುಕಲಾಗಿದೆ ಎಂದು ತಿಳಿಸಲಾಗಿದೆ . ಈ ವೇಳೆ ಯುವತಿ ತನ್ನ ಪ್ರಾಣ ಉಳಿಸಿಕೊಳ್ಳಲು ಯತ್ನಿಸಿದ್ದು ಇದರಿಂದಾಗಿ ಕುತ್ತಿಗೆಯ ಮೂಳೆ ಮುರಿದಿದೆ ಎಂದು ವರದಿಯಲ್ಲಿ ತಿಳಿದು ಬಂದಿದೆ.
ಸೆಪ್ಟೆಂಬರ್ 28 ರಂದು ಆರೋಗ್ಯ ಮತ್ತಷ್ಟು ಹದಗೆಟ್ಟಾಗ ಯುವತಿಯನ್ನು ದೆಹಲಿಯ ಸಫ್ದರ್ ಗಂಜ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೆಪ್ಟೆಂಬರ್ 29 ರಂದು ಬೆಳಗ್ಗೆ 6 :55 ಗಂಟೆಗೆ ಕೊನೆಯುಸಿರೆಳೆದಿದ್ದಾಳೆಂದು ವರದಿ ಹೇಳಿದೆ. ಇನ್ನು ಯುವತಿಯ ಅತ್ಯಾಚಾರ ನಡೆದಿತ್ತೋ ಇಲ್ಲವೋ ಎಂಬ ವರದಿ ಇನ್ನು ಬರಬೇಕಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am