ಬ್ರೇಕಿಂಗ್ ನ್ಯೂಸ್
15-07-22 09:15 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 15: ಮದುವೆಯಾಗುತ್ತೇನೆಂದು ದೈಹಿಕ ಸಂಪರ್ಕ ಬೆಳೆಸಿ 14 ಬಾರಿ ಅಬಾರ್ಶನ್ ಮಾಡಿಸಿದ್ದಕ್ಕಾಗಿ 33 ವರ್ಷದ ಮಹಿಳೆಯೊಬ್ಬರು ತನ್ನ ಬಗ್ಗೆಯೇ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಜೈಟ್ ಪುರ್ ಎಂಬಲ್ಲಿ ನಡೆದಿದೆ.
ಈ ಬಗ್ಗೆ ಡೆತ್ ನೋಟ್ ಸಿಕ್ಕಿದ್ದು, ಮಹಿಳೆ ತನ್ನ ಸಾವಿನ ಕಾರಣವನ್ನು ಬರೆದಿಟ್ಟಿದ್ದಾಳೆ. ಯುವಕನೊಬ್ಬ ತನ್ನನ್ನು ಮದುವೆಯಾಗುತ್ತೇನೆಂದು ಹೇಳಿ ದೈಹಿಕ ಸಂಪರ್ಕ ನಡೆಸಿದ್ದ. ಗರ್ಭವತಿಯಾದ ವೇಳೆ 14 ಬಾರಿ ತನಗೆ ಅಬಾರ್ಶನ್ ಮಾಡಿಸಿದ್ದಾನೆ. ಆದರೆ ಇತ್ತೀಚೆಗೆ ಮದುವೆಗೆ ನಿರಾಕರಿಸಿದ್ದು, ಇನ್ನು ಬದುಕುವುದಿಲ್ಲ ಎಂದು ಸಾವಿಗೆ ಶರಣಾಗುತ್ತಿರುವುದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದಾಳೆ.
ಸಾಫ್ಟ್ ವೇರ್ ಉದ್ಯೋಗಿಯಾಗಿರುವ ಯುವಕನ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಮಹಿಳೆಗೆ ಈ ಹಿಂದೆ ಬೇರೆ ಮದುವೆಯಾಗಿದ್ದು ಆತನನ್ನು ಬಿಟ್ಟು ಒಬ್ಬಂಟಿಯಾಗಿಯೇ ವಾಸವಿದ್ದಳು. ಈ ನಡುವೆ, ಸಾಫ್ಟ್ ವೇರ್ ಉದ್ಯೋಗಿ ಗೆಳೆತನವಾಗಿದ್ದು, ಮದುವೆಯಾಗುವುದಾಗಿ ಹೇಳಿ ಸಂಬಂಧ ಬೆಳೆಸಿದ್ದ. ಆದರೆ ಪ್ರತಿ ಬಾರಿ ಅಬಾರ್ಶನ್ ಮಾಡಿಸಿ ವಂಚನೆ ಮಾಡಿದ್ದಾನೆಂದು ಆಕೆ ಮರಣ ಪತ್ರದಲ್ಲಿ ದೂರಿದ್ದಾಳೆ.
A 33-year-old woman killed herself after being allegedly forced to undergo abortions nearly 14 times by her live-in partner in Delhi. The police claimed that the victim died by suicide in the Jaitpur area of Southeast Delhi on July 5.The police found a suicide note from the house which revealed that she was in a relationship with a man who indulged in a physical relationship with her on the pretext of getting married.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm