ಬ್ರೇಕಿಂಗ್ ನ್ಯೂಸ್
            
                        15-07-22 09:15 pm HK News Desk ದೇಶ - ವಿದೇಶ
            ನವದೆಹಲಿ, ಜುಲೈ 15: ಮದುವೆಯಾಗುತ್ತೇನೆಂದು ದೈಹಿಕ ಸಂಪರ್ಕ ಬೆಳೆಸಿ 14 ಬಾರಿ ಅಬಾರ್ಶನ್ ಮಾಡಿಸಿದ್ದಕ್ಕಾಗಿ 33 ವರ್ಷದ ಮಹಿಳೆಯೊಬ್ಬರು ತನ್ನ ಬಗ್ಗೆಯೇ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಜೈಟ್ ಪುರ್ ಎಂಬಲ್ಲಿ ನಡೆದಿದೆ.
ಈ ಬಗ್ಗೆ ಡೆತ್ ನೋಟ್ ಸಿಕ್ಕಿದ್ದು, ಮಹಿಳೆ ತನ್ನ ಸಾವಿನ ಕಾರಣವನ್ನು ಬರೆದಿಟ್ಟಿದ್ದಾಳೆ. ಯುವಕನೊಬ್ಬ ತನ್ನನ್ನು ಮದುವೆಯಾಗುತ್ತೇನೆಂದು ಹೇಳಿ ದೈಹಿಕ ಸಂಪರ್ಕ ನಡೆಸಿದ್ದ. ಗರ್ಭವತಿಯಾದ ವೇಳೆ 14 ಬಾರಿ ತನಗೆ ಅಬಾರ್ಶನ್ ಮಾಡಿಸಿದ್ದಾನೆ. ಆದರೆ ಇತ್ತೀಚೆಗೆ ಮದುವೆಗೆ ನಿರಾಕರಿಸಿದ್ದು, ಇನ್ನು ಬದುಕುವುದಿಲ್ಲ ಎಂದು ಸಾವಿಗೆ ಶರಣಾಗುತ್ತಿರುವುದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದಾಳೆ.
ಸಾಫ್ಟ್ ವೇರ್ ಉದ್ಯೋಗಿಯಾಗಿರುವ ಯುವಕನ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಮಹಿಳೆಗೆ ಈ ಹಿಂದೆ ಬೇರೆ ಮದುವೆಯಾಗಿದ್ದು ಆತನನ್ನು ಬಿಟ್ಟು ಒಬ್ಬಂಟಿಯಾಗಿಯೇ ವಾಸವಿದ್ದಳು. ಈ ನಡುವೆ, ಸಾಫ್ಟ್ ವೇರ್ ಉದ್ಯೋಗಿ ಗೆಳೆತನವಾಗಿದ್ದು, ಮದುವೆಯಾಗುವುದಾಗಿ ಹೇಳಿ ಸಂಬಂಧ ಬೆಳೆಸಿದ್ದ. ಆದರೆ ಪ್ರತಿ ಬಾರಿ ಅಬಾರ್ಶನ್ ಮಾಡಿಸಿ ವಂಚನೆ ಮಾಡಿದ್ದಾನೆಂದು ಆಕೆ ಮರಣ ಪತ್ರದಲ್ಲಿ ದೂರಿದ್ದಾಳೆ.
            
            
            A 33-year-old woman killed herself after being allegedly forced to undergo abortions nearly 14 times by her live-in partner in Delhi. The police claimed that the victim died by suicide in the Jaitpur area of Southeast Delhi on July 5.The police found a suicide note from the house which revealed that she was in a relationship with a man who indulged in a physical relationship with her on the pretext of getting married.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm