ಬ್ರೇಕಿಂಗ್ ನ್ಯೂಸ್
15-07-22 09:15 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 15: ಮದುವೆಯಾಗುತ್ತೇನೆಂದು ದೈಹಿಕ ಸಂಪರ್ಕ ಬೆಳೆಸಿ 14 ಬಾರಿ ಅಬಾರ್ಶನ್ ಮಾಡಿಸಿದ್ದಕ್ಕಾಗಿ 33 ವರ್ಷದ ಮಹಿಳೆಯೊಬ್ಬರು ತನ್ನ ಬಗ್ಗೆಯೇ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಜೈಟ್ ಪುರ್ ಎಂಬಲ್ಲಿ ನಡೆದಿದೆ.
ಈ ಬಗ್ಗೆ ಡೆತ್ ನೋಟ್ ಸಿಕ್ಕಿದ್ದು, ಮಹಿಳೆ ತನ್ನ ಸಾವಿನ ಕಾರಣವನ್ನು ಬರೆದಿಟ್ಟಿದ್ದಾಳೆ. ಯುವಕನೊಬ್ಬ ತನ್ನನ್ನು ಮದುವೆಯಾಗುತ್ತೇನೆಂದು ಹೇಳಿ ದೈಹಿಕ ಸಂಪರ್ಕ ನಡೆಸಿದ್ದ. ಗರ್ಭವತಿಯಾದ ವೇಳೆ 14 ಬಾರಿ ತನಗೆ ಅಬಾರ್ಶನ್ ಮಾಡಿಸಿದ್ದಾನೆ. ಆದರೆ ಇತ್ತೀಚೆಗೆ ಮದುವೆಗೆ ನಿರಾಕರಿಸಿದ್ದು, ಇನ್ನು ಬದುಕುವುದಿಲ್ಲ ಎಂದು ಸಾವಿಗೆ ಶರಣಾಗುತ್ತಿರುವುದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದಾಳೆ.
ಸಾಫ್ಟ್ ವೇರ್ ಉದ್ಯೋಗಿಯಾಗಿರುವ ಯುವಕನ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಮಹಿಳೆಗೆ ಈ ಹಿಂದೆ ಬೇರೆ ಮದುವೆಯಾಗಿದ್ದು ಆತನನ್ನು ಬಿಟ್ಟು ಒಬ್ಬಂಟಿಯಾಗಿಯೇ ವಾಸವಿದ್ದಳು. ಈ ನಡುವೆ, ಸಾಫ್ಟ್ ವೇರ್ ಉದ್ಯೋಗಿ ಗೆಳೆತನವಾಗಿದ್ದು, ಮದುವೆಯಾಗುವುದಾಗಿ ಹೇಳಿ ಸಂಬಂಧ ಬೆಳೆಸಿದ್ದ. ಆದರೆ ಪ್ರತಿ ಬಾರಿ ಅಬಾರ್ಶನ್ ಮಾಡಿಸಿ ವಂಚನೆ ಮಾಡಿದ್ದಾನೆಂದು ಆಕೆ ಮರಣ ಪತ್ರದಲ್ಲಿ ದೂರಿದ್ದಾಳೆ.
A 33-year-old woman killed herself after being allegedly forced to undergo abortions nearly 14 times by her live-in partner in Delhi. The police claimed that the victim died by suicide in the Jaitpur area of Southeast Delhi on July 5.The police found a suicide note from the house which revealed that she was in a relationship with a man who indulged in a physical relationship with her on the pretext of getting married.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm