ಬ್ರೇಕಿಂಗ್ ನ್ಯೂಸ್
16-07-22 12:31 pm HK News Desk ದೇಶ - ವಿದೇಶ
ಸಿನಾಲೋವಾ ಜು.16: ಬ್ಲ್ಯಾಕ್ ಹಾಕ್ ಮಿಲಿಟರಿ ಹೆಲಿಕಾಪ್ಟರ್ ಪತನಗೊಂಡು 14 ಮಂದಿ ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡ ಘಟನೆ ಮೆಕ್ಸಿಕೋದ ಸಿನಾಲೋವಾದಲ್ಲಿ ನಡೆದಿದೆ.
ಅಪಘಾತದ ಕಾರಣವನ್ನು ತನಿಖೆ ಮಾಡಲಾಗುತ್ತಿದೆ. ಆದರೆ ಈ ಘಟನೆಗೂ ಶುಕ್ರವಾರ ಸಿನಾಲೋವಾದ ಮತ್ತೊಂದು ಭಾಗದಲ್ಲಿ ಡ್ರಗ್ ಲಾರ್ಡ್ ರಾಫೆಲ್ ಕ್ಯಾರೊ ಕ್ವಿಂಟೆರೊನನ್ನು ಬಂಧಿಸಿದ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ.


1985 ರಲ್ಲಿ ಆಂಟಿ-ನಾರ್ಕೋಟಿಕ್ ಏಜೆಂಟ್ನ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಕುಖ್ಯಾತ ಡ್ರಗ್ ಲಾರ್ಡ್ ರಾಫೆಲ್ ಕ್ಯಾರೊ ಕ್ವಿಂಟೆರೊನನ್ನು ನೌಕಾಪಡೆಯು ಶುಕ್ರವಾರ ಬಂಧಿಸಿತ್ತು.

1980 ರ ದಶಕದಲ್ಲಿ ಲ್ಯಾಟಿನ್ ಅಮೆರಿಕದ ಅತ್ಯಂತ ಶಕ್ತಿಶಾಲಿ ಮಾದಕವಸ್ತು ಕಳ್ಳಸಾಗಣೆ ಸಂಸ್ಥೆಗಳಲ್ಲಿ ಒಂದಾದ ಗ್ವಾಡಲಜರಾ ಕಾರ್ಟೆಲ್ನ ಸಹ-ಸಂಸ್ಥಾಪಕನಾಗಿದ್ದ ರಾಫೆಲ್ ಕ್ಯಾರೋ ಕ್ವಿಂಟೊರೊ ಅಮೆರಿಕದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಆಗಿದ್ದ.


ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿರುವ ನೌಕಾಪಡೆ, ವಿಮಾನ ಅಪಘಾತಕ್ಕೂ ಮಾದಕವಸ್ತು ಕಳ್ಳಸಾಗಣೆದಾರನ ಬಂಧನಕ್ಕೂ ಸಂಬಂಧ ಇರುವ ಬಗ್ಗೆ ಈವರೆಗೆ ಮಾಹಿತಿ ಸಿಕ್ಕಿಲ್ಲ ಎಂದು ಹೇಳಿದೆ.

ಹಲವು ವರ್ಷಗಳಿಂದ ಪರಾರಿಯಾಗಿದ್ದ ಡ್ರಗ್ಸ್ ಸಾಗಣೆದಾರ ಕ್ಯಾರೊ ಕ್ವಿಂಟೆರೊ, ಸಿನಾಲೋವಾದ ಚೊಯಿಕ್ಸ್ ಪಟ್ಟಣದಲ್ಲಿ ಅಡಗಿಕೊಂಡಿದ್ದ. ಸ್ನಿಫರ್ ನಾಯಿಯಿಂದ ಆತನನ್ನು ಪತ್ತೆಮಾಡಲಾಯಿತು ಎಂದು ನೌಕಾಪಡೆ ತಿಳಿಸಿದೆ.
Fourteen people were killed when a military helicopter crashed on Friday in northwestern Mexico, the navy said. "A Black Hawk helicopter was involved in an accident, the cause of which is unknown at this time," a statement said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:14 pm
HK News Desk
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm