ಬ್ರೇಕಿಂಗ್ ನ್ಯೂಸ್
16-07-22 09:26 pm HK News Desk ದೇಶ - ವಿದೇಶ
ಕಾಸರಗೋಡು, ಜುಲೈ 16: ಸುಂಟರಗಾಳಿಗೆ ತೆಂಗಿನ ಮರ ಮುರಿದು ಬಿದ್ದು 13 ವರ್ಷದ ಬಾಲಕ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಬಂದ್ಯೋಡು ಬಳಿಯ ಕಯ್ಯಾರಿನಲ್ಲಿ ನಡೆದಿದೆ.
ದೈಜಿ ವರ್ಲ್ಡ್ ವಾಹಿನಿಯ ಕಾಸರಗೋಡು ವರದಿಗಾರ ಸ್ಟೀಫನ್ ಕ್ರಾಸ್ತಾ ಅವರ ಪುತ್ರ ಶಾನ್ ಅರೋನ್ ಕ್ರಾಸ್ತಾ (13) ಮೃತ ಬಾಲಕ. ಶನಿವಾರ ಮಧ್ಯಾಹ್ನ ಕಯ್ಯಾರದ ಮನೆಯಲ್ಲಿದ್ದಾಗ ತೆಂಗಿನ ಮರ ಬಿರುಗಾಳಿಗೆ ಉರುಳಿದ್ದು ಮನೆ ಅಂಗಳದಲ್ಲಿದ್ದ ಬಾಲಕನ ಮೇಲೆ ಬಿದ್ದಿದೆ.

ಶಾನ್ ಕ್ರಾಸ್ತಾ, ಕಯ್ಯಾರ ಡಾನ್ ಬೋಸ್ಕೋ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಯಾಗಿದ್ದು ಬಾಲಕನ ಸಾವು ಆಸುಪಾಸಿನಲ್ಲಿ ಜನರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
In an unfortunate incident, a 13-year-old boy died after coconut tree fell on him due to heavy winds on July 16 afternoon. The deceased is Shaun Aaron Crasta, a resident of Kayyar in Bandiyod. He was pursuing his education in the seventh standard at Don Bosco AUP School, Kayyar.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:14 pm
HK News Desk
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm