ಬ್ರೇಕಿಂಗ್ ನ್ಯೂಸ್
17-07-22 10:54 pm HK News Desk ದೇಶ - ವಿದೇಶ
ಢಾಕಾ, ಜುಲೈ 17 : ಫೇಸ್ಬುಕ್ ಪೋಸ್ಟ್ನಲ್ಲಿ ಇಸ್ಲಾಂ ಬಗ್ಗೆ ಅವಹೇಳನ ಮಾಡಲಾಗಿದೆ ಎಂಬ ಆರೋಪದಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ ನಡೆದಿದೆ.
ಹಲವಾರು ಮನೆ, ಅಂಗಡಿ ಮತ್ತು ಹಿಂದು ದೇಗುಲಗಳ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಶುಕ್ರವಾರ ಸಂಜೆ ದಿಗೋಲಿಯಾ ಗ್ರಾಮದಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿದ್ದು ಜನರ ಗುಂಪನ್ನು ಚದುರಿಸಲು ಪೊಲೀಸರು ಎಚ್ಚರಿಕೆ ಗುಂಡು ಹಾರಿಸಿದ್ದಾರೆ. ಇಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು , ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ. ಆಕಾಶ್ ಸಾಹಾ ಎಂಬ ಯುವಕ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಮುಸ್ಲಿಮರು ದಾಳಿ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಕಾಶ್ ಸಾಹಾ ಮತ್ತು ಅವರ ಅಪ್ಪ ಅಶೋಕ್ ಸಾಹಾ ಅವರನ್ನು ಬಂಧಿಸಿದ್ದಾರೆ. ಆಕಾಶ್ ಸಾಹಾ ಹಜರತ್ ಮುಹಮ್ಮದ್ ಅವರನ್ನು ಅವಹೇಳನ ಮಾಡಿ ಜುಲೈ 14ರಂದು ಫೇಸ್ಬುಕ್ ಪೋಸ್ಟೊಂದನ್ನು ಹಾಕಿದ್ದ. ಇದರಿಂದ ಕುಪಿತಗೊಂಡ ಜನರ ಗುಂಪೊಂದು ಅಂದು ಮಧ್ಯಾಹ್ನ ಸಾಹಾ ಮನೆ ಮುಂದೆ ಪ್ರತಿಭಟನೆ ನಡೆಸಿ ಮನೆಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಜೂನ್ 18ರಂದು ನಾರೈಲಿಯಲ್ಲಿ ನೂಪುರ್ ಶರ್ಮಾ ಅವರ ಫೋಟೊ ಹಾಕಿ ಬೆಂಬಲಿಸಿದ ವಿದ್ಯಾರ್ಥಿಯೊಬ್ಬನಿಗೆ ಕಾಲೇಜು ಪ್ರಾಂಶುಪಾಲರು ಬೆಂಬಲ ನೀಡಿದ್ದಾರೆ ಎಂಬ ಆರೋಪದಲ್ಲಿ ಅಲ್ಲಿನ ಸ್ಥಳೀಯರು ಪ್ರಾಂಶುಪಾಲರಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿದ್ದ ಘಟನೆ ನಡೆದಿತ್ತು. ಸುದ್ದಿ ವಾಹಿನಿಯ ಚರ್ಚೆ ವೇಳೆ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಬಗ್ಗೆ ಹೇಳಿದ ಆಕ್ಷೇಪಾರ್ಹ ಹೇಳಿಕೆಗೆ ಜಗತ್ತಿನಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
A mob reportedly attacked a Hindu temple and vandalised several houses belonging to the Hindu community in Bangladesh's Narail district. The violence in Dighalia Upazila took place on Friday evening over a young Hindu boy's Facebook post, local media reported.Dhaka Tribune reported that the mob has grocery stores and several homes of the Hindu community.The angry villagers alleged that the boy hurt their religious sentiments with his social media post.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:14 pm
HK News Desk
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm