ಬ್ರೇಕಿಂಗ್ ನ್ಯೂಸ್
18-07-22 12:31 pm HK News Desk ದೇಶ - ವಿದೇಶ
ಭೂಪಾಲ್, ಜುಲೈ 18: ಮಹಾರಾಷ್ಟ್ರ ಸರ್ಕಾರದ ರಾಜ್ಯ ರಸ್ತೆ ಸಾರಿಗೆ ಬಸ್ಸು ಮಧ್ಯಪ್ರದೇಶದ ಧರ್ ಎಂಬಲ್ಲಿ ನರ್ಮದಾ ನದಿಗೆ ಉರುಳಿ, 13 ಮಂದಿ ಮೃತಪಟ್ಟ ಘಟನೆ ನಡೆದಿದೆ.
ಮಧ್ಯಪ್ರದೇಶದ ಧರ್ ಜಿಲ್ಲೆಯಲ್ಲಿ ನರ್ಮದಾ ನದಿಯ ಸೇತುವೆ ಮೇಲೆ ಬಸ್ ಸಂಚರಿಸುತ್ತಿದ್ದಾಗ ನದಿಗೆ ಉರುಳಿತು. ಸುಮಾರು 100 ಅಡಿ ಎತ್ತರದಿಂದ ಬಸ್ಸು ನದಿಗೆ ಬಿದ್ದಿದೆ. ನದಿಯಲ್ಲಿ ಪ್ರವಾಹದ ಸೆಳೆತ ಹೆಚ್ಚಾಗಿದ್ದ ಕಾರಣ 9 ಶವಗಳು ಕೊಚ್ಚಿ ಹೋಗಿವೆ. ಧಮ್ನೊದ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ 15 ಮಂದಿಯನ್ನು ರಕ್ಷಣೆ ಮಾಡಿದ್ದಾರೆ.
ಅಪಘಾತದಲ್ಲಿ ಮೃತಪಟ್ಟಿರುವವರ ನಿಖರ ಸಂಖ್ಯೆ ನಮಗೆ ತಿಳಿದಿಲ್ಲ. ಬಸ್ಸು ಪೂರ್ಣ ಪ್ರಮಾಣದಲ್ಲಿ ನದಿಯಲ್ಲಿ ಮುಳುಗಿತ್ತು. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಸೆಳೆತ ತೀವ್ರವಾಗಿದೆ. ಬಹುತೇಕ ಪ್ರಯಾಣಿಕರು ಮೃತಪಟ್ಟಿರಬಹುದು ಎಂದು ಪೊಲೀಸ್ ಅಧಿಕಾರಿ ರಾಜ್ಕುಮಾರ್ ಯಾದವ್ ತಿಳಿಸಿದ್ದಾರೆ.
ಈ ಬಸ್ಸು ಮಹಾರಾಷ್ಟ್ರದ ಇಂದೋರ್ನಿಂದ ಪುಣೆಗೆ ತೆರಳುತ್ತಿತ್ತು. ಈ ವೇಳೆ ಸೇತುವೆಯ ತಡೆಗೋಡೆಗೆ ಗುದ್ದಿ ನದಿಗೆ ಉರುಳಿದೆ. ಬಸ್ಸನ್ನು ಮೇಲೆತ್ತಲು ಕ್ರೇನ್ ಸೇರಿದಂತೆ ಅಗತ್ಯ ಯಂತ್ರೋಪಕರಣಗಳನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ತಂಡವು ಸ್ಥಳಕ್ಕೆ ಧಾವಿಸಿದೆ. ಸ್ಥಳೀಯ ಮೀನುಗಾರರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಇಂದೋರ್ ಮತ್ತು ಧರ್ ನಗರಗಳಿಂದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
Thirteen people have died after a Maharashtra government bus plunged into river Narmada in Madhya Pradesh today. 15 have been rescued. The bus, which was headed to Pune from Indore, skidded off a slippery road and fell into the river after breaking the railing off a bridge in Khalghat area of Madhya Pradesh's Dhar district on the Agra-Mumbai Highway.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm