ಬ್ರೇಕಿಂಗ್ ನ್ಯೂಸ್
18-07-22 12:39 pm HK News Desk ದೇಶ - ವಿದೇಶ
ಇಂಡಿಯಾನಾ, ಜುಲೈ 18: ಅಮೆರಿಕದಲ್ಲಿ ಗನ್ ಹಿಂಸಾಚಾರ ಮುಂದುವರಿದಿದ್ದು, ಮಾಲ್ ವೊಂದರಲ್ಲಿ ನಡೆದ ಶೂಟೌಟ್ ನಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಇಂಡಿಯಾನಾದಲ್ಲಿ ನಡೆದಿದೆ.
ಗ್ರೀನ್ ವುಡ್ ಪಾರ್ಕ್ ಮಾಲ್ ನಲ್ಲಿ ಏಕಾಏಕಿ ವ್ಯಕ್ತಿಯೊಬ್ಬ ನಡೆಸಿದ ಗುಂಡಿನ ದಾಳಿಗೆ ಮೂವರು ಸಾವನ್ನಪ್ಪಿರುವುದಾಗಿ ಗ್ರೀನ್ ವುಡ್ ಮೇಯರ್ ಮಾರ್ಕ್ ಮೈಯರ್ಸ್ ತಿಳಿಸಿದ್ದಾರೆ.

ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಶಸ್ತ್ರಾಸ್ತ್ರಧಾರಿ ನಾಗರಿಕರ ಗುಂಡಿನ ದಾಳಿಯಲ್ಲಿ ಶೂಟರ್ ಸಾವನ್ನಪ್ಪಿದ್ದಾನೆ.

ಅಮೆರಿಕದಲ್ಲಿ ಇತ್ತೀಚೆಗೆ ಶೂಟೌಟ್ ಸಂಸ್ಕೃತಿ ಹೆಚ್ಚಳವಾಗುತ್ತಿದ್ದು, ಒಂದು ವರ್ಷದಲ್ಲಿ ಶೂಟೌಟ್ ನಲ್ಲಿ 40,000 ಮಂದಿ ಸಾವಿಗೀಡುತ್ತಾರೆ ಎಂದು ವರದಿ ತಿಳಿಸಿದೆ.

ಮೇ ತಿಂಗಳಲ್ಲಿ ನಡೆದ ಎರಡು ಹತ್ಯಾಕಾಂಡಗಳ ನಂತರ ಆ ಗುಂಡಿನ ದಾಳಿಯು ನ್ಯೂಯಾರ್ಕ್ನ ಅಪ್ಸ್ಟೇಟ್ ಸೂಪರ್ಮಾರ್ಕೆಟ್ನಲ್ಲಿ 10 ಕಪ್ಪು ಜನರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಟೆಕ್ಸಾಸ್ನ ಪ್ರಾಥಮಿಕ ಶಾಲೆಯಲ್ಲಿ 19 ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಕೊಲ್ಲಲ್ಪಟ್ಟಿದ್ದರು.
Three people were killed and another three injured on Sunday at a mall in the US state of Indiana, officials said, the latest in a spate of gun violence in the country."We experienced a mass shooting this evening at the Greenwood Park Mall," Mark Myers, the mayor of Greenwood, Indiana, said in a statement."We have three fatalities at this time and three others injured."Myers said that the gunman had been shot dead by "an armed individual."
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am