ಬ್ರೇಕಿಂಗ್ ನ್ಯೂಸ್
18-07-22 03:31 pm HK News Desk ದೇಶ - ವಿದೇಶ
ಬೀಜಿಂಗ್, ಜುಲೈ 18: ಚೀನಾದ ನೈಋತ್ಯ ಹಾಗೂ ವಾಯವ್ಯ ಭಾಗಗಳಲ್ಲಿ ಪ್ರವಾಹ ಉಂಟಾಗಿದ್ದು, ಇಲ್ಲಿಯವರೆಗೆ 12 ಮಂದಿ ಸಾವನ್ನಪ್ಪಿದ್ದಾರೆ. ಸಾವಿರಾರು ಜನರು ನೆರೆಯಿಂದಾಗಿ ಪರದಾಡುವಂತಾಗಿದ್ದು, ಅವರನ್ನು ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.
ಚೀನಾದ ನೈಋತ್ಯ ಭಾಗದ ಸಿಂಚುವಾನ್ನಲ್ಲಿ ಧಾರಾಕಾರ ಮಳೆಯಿಂದಾಗಿ ಹಠಾತ್ತನೆಯ ಪ್ರವಾಹ ಉಂಟಾಗಿದೆ. ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿದ್ದು, 12 ಮಂದಿ ನಾಪತ್ತೆಯಾಗಿದ್ದಾರೆ. ನೆರೆ ಪೀಡಿತ ಪ್ರದೇಶದಿಂದ ಸುಮಾರು 1,300 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಇದರ ನಡುವೆಯೇ ವಾಯುವ್ಯ ಭಾಗದ ಲಾಂಗ್ನಾನ್ ನಗರದಲ್ಲಿ ಪ್ರವಾಹದಿಂದಾಗಿ 6 ಜನ ಸಾವನ್ನಪ್ಪಿದ್ದು, 3,000 ಜನರನ್ನು ಸ್ಥಳಾಂತರಿಸಲಾಗಿದೆ. ಕಳೆದ ಒಂದೂವರೆ ದಿನದಲ್ಲಿ 98.9 ಮಿ.ಮೀ ನಷ್ಟು ಮಳೆಯಾಗಿದೆ ಎಂದು ತಿಳಿಸಿವೆ.
ಪೂರ್ವದ ಝೆಜಿಯಾಂಗ್, ಶಾಂಘೈ ನಗರ ಸೇರಿದಂತೆ ಚೀನಾದ ಕೆಲವು ಭಾಗಗಳಲ್ಲಿ ತಾಪದ ವಾತಾವರಣದ ನಡುವೆಯೂ ಮಳೆ ಬರುತ್ತಿದೆ. ಕಳೆದ ವಾರ 42 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಏರಿಕೆಯಾಗಿದೆ ಎನ್ನಲಾಗಿದೆ.
ಹವಾಮಾನ ಬದಲಾವಣೆಯಿಂದಾಗಿ ಇಂತಹ ವೈಪರೀತ್ಯಗಳು ಹೆಚ್ಚು ಸಂಭವಿಸುತ್ತಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಬೆಚ್ಚಗಿನ ಗಾಳಿ ಹೆಚ್ಚು ನೀರನ್ನು ಸಂಗ್ರಹಿಸುತ್ತದೆ. ಅದು ಬಿಡುಗಡೆಯಾದಾಗ ದೊಡ್ಡ ಮಟ್ಟದಲ್ಲಿ ಮೇಘಸ್ಫೋಟಗಳಾಗುತ್ತವೆ ಎಂದಿದ್ದಾರೆ.
Flash floods in southwest and northwest China have left at least a dozen dead and put thousands of others in harm's way, state media reported Sunday.In the southwestern province of Sichuan, at least six people have died and another 12 are missing after torrential rain triggered flash floods, state-owned news outlet CGTN reported.Some 1,300 people had been evacuated as of Saturday, the report said.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 05:45 pm
HK News Desk
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
22-10-25 04:30 pm
Mangalore Correspondent
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm