ಬ್ರೇಕಿಂಗ್ ನ್ಯೂಸ್
02-10-20 02:36 pm Headline Karnataka News Network ದೇಶ - ವಿದೇಶ
ತುಮಕೂರು, ಅಕ್ಟೋಬರ್ 2: ಬೆಂಗಳೂರಿನ ಆರ್.ಆರ್.ನಗರದ ಉಪ ಚುನಾವಣೆಯಲ್ಲಿ ಮಾಜಿ ಐಎಎಸ್ ಅಧಿಕಾರಿ ದಿ. ಡಿ.ಕೆ ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡುವ ವಿಚಾರ ಕೇಳಿದ ಡಿ.ಕೆ ರವಿ ತಾಯಿ ಕೆಂಡಾಮಂಡಲ ಆಗಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಡಿ.ಕೆ ರವಿ ತಾಯಿ ಗೌರಮ್ಮ, ತನ್ನ ಸೊಸೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಮಗನ ಜೊತೆ ಅವಳೂ ಹೋಗಿಬಿಟ್ಲು ಅಂತಾ ತಿಳಿದುಕೊಂಡಿದ್ದೇನೆ. ನನ್ನ ಮಗನ ಹೆಸರಲ್ಲಿ ಸಿಕ್ಕಿದ ದುಡ್ಡಲ್ಲಿ ಒಂದು ರೂಪಾಯಿ ನಮ್ಮ ಕಷ್ಟಕ್ಕೆ ಕೊಡಲಿಲ್ಲಾ.. ಲೋಫರ್ ಅವ್ಳು,ನನ್ನ ಮಗನ ಹೆಸರೇಳಿಕೊಂಡು ಯಾಕೆ ಚುನಾವಣೆಗೆ ನಿಂತ್ಕೋಬೇಕು..
ಅವತ್ತು ಮಣ್ಣಲ್ಲಿ ಬಿಸಾಕಿ ಹೋದೋಳು ಇವತ್ತಿನವರೆಗೂ ಬಂದಿಲ್ಲಾ.. ಡಿ.ಕೆ ರವಿ ಹೆಂಡ್ತಿ ಅನ್ನೋ ಯೋಗ್ಯತೆ ಆವಾಗಲೇ ಕಳೆದುಕೊಂಡಿದ್ದಾಳೆ. ನನ್ನ ಕಣ್ಣೆದುರೇ ಅವ್ಳ ಅಪ್ಪ ಅಮ್ಮನೂ ನನ್ ಹಾಗೇ ಯಾವಾಗ್ ಆಗ್ತಾರೆ ಕಾಯ್ತಾ ಇದ್ದೀನಿ.. ಅಂತಾ ಹೇಳಿದ್ದಾರೆ.

ಇನ್ನು ಆಕೆ ಚುನಾವಣೆ ಬೇಕಾದ್ರೆ ನಿಂತ್ಕೊಳಲಿ. ಆದರೆ, ಚುನಾವಣೆ ನಿಂತ್ಕೊಂಡ್ರೆ ನನ್ನ ಮಗನ ಹೆಸ್ರು, ಪೋಟೋ ಹಾಕಬಾರದು.. ಹಾಕಿದ್ದು ಕಂಡ್ರೇ ನಾನೇ ಹುಡುಗ್ರನ್ನ ಕರೆದುಕೊಂಡು ಹೋಗಿ ಬೆಂಕಿ ಹಚ್ಚಿಸ್ತೀನಿ.. ನಾನು ಕಷ್ಟಪಟ್ಟು ಓದ್ಸಿದ್ರೇ, ನನ್ನ ಮಗನ ದುಡ್ಡೆಲ್ಲಾ ನುಂಗಿ ನೀರು ಕುಡಿದ್ಲು.. ಇವಳು ಯಾಕೆ ನನ್ಮಗನ ಹೆಸರು ಹೇಳಿ ಚುನಾವಣೆ ನಿಂತ್ಕೋಬೇಕು ಅಂತ ಸೊಸೆ ಕುಸುಮಾ ವಿರುದ್ಧ ಡಿಕೆ ರವಿ ತಾಯಿ ಗೌರಮ್ಮ ವಾಗ್ದಾಳಿ ನಡೆಸಿದ್ದಾರೆ.
video
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm