ಬ್ರೇಕಿಂಗ್ ನ್ಯೂಸ್
02-10-20 02:36 pm Headline Karnataka News Network ದೇಶ - ವಿದೇಶ
ತುಮಕೂರು, ಅಕ್ಟೋಬರ್ 2: ಬೆಂಗಳೂರಿನ ಆರ್.ಆರ್.ನಗರದ ಉಪ ಚುನಾವಣೆಯಲ್ಲಿ ಮಾಜಿ ಐಎಎಸ್ ಅಧಿಕಾರಿ ದಿ. ಡಿ.ಕೆ ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡುವ ವಿಚಾರ ಕೇಳಿದ ಡಿ.ಕೆ ರವಿ ತಾಯಿ ಕೆಂಡಾಮಂಡಲ ಆಗಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಡಿ.ಕೆ ರವಿ ತಾಯಿ ಗೌರಮ್ಮ, ತನ್ನ ಸೊಸೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಮಗನ ಜೊತೆ ಅವಳೂ ಹೋಗಿಬಿಟ್ಲು ಅಂತಾ ತಿಳಿದುಕೊಂಡಿದ್ದೇನೆ. ನನ್ನ ಮಗನ ಹೆಸರಲ್ಲಿ ಸಿಕ್ಕಿದ ದುಡ್ಡಲ್ಲಿ ಒಂದು ರೂಪಾಯಿ ನಮ್ಮ ಕಷ್ಟಕ್ಕೆ ಕೊಡಲಿಲ್ಲಾ.. ಲೋಫರ್ ಅವ್ಳು,ನನ್ನ ಮಗನ ಹೆಸರೇಳಿಕೊಂಡು ಯಾಕೆ ಚುನಾವಣೆಗೆ ನಿಂತ್ಕೋಬೇಕು..
ಅವತ್ತು ಮಣ್ಣಲ್ಲಿ ಬಿಸಾಕಿ ಹೋದೋಳು ಇವತ್ತಿನವರೆಗೂ ಬಂದಿಲ್ಲಾ.. ಡಿ.ಕೆ ರವಿ ಹೆಂಡ್ತಿ ಅನ್ನೋ ಯೋಗ್ಯತೆ ಆವಾಗಲೇ ಕಳೆದುಕೊಂಡಿದ್ದಾಳೆ. ನನ್ನ ಕಣ್ಣೆದುರೇ ಅವ್ಳ ಅಪ್ಪ ಅಮ್ಮನೂ ನನ್ ಹಾಗೇ ಯಾವಾಗ್ ಆಗ್ತಾರೆ ಕಾಯ್ತಾ ಇದ್ದೀನಿ.. ಅಂತಾ ಹೇಳಿದ್ದಾರೆ.

ಇನ್ನು ಆಕೆ ಚುನಾವಣೆ ಬೇಕಾದ್ರೆ ನಿಂತ್ಕೊಳಲಿ. ಆದರೆ, ಚುನಾವಣೆ ನಿಂತ್ಕೊಂಡ್ರೆ ನನ್ನ ಮಗನ ಹೆಸ್ರು, ಪೋಟೋ ಹಾಕಬಾರದು.. ಹಾಕಿದ್ದು ಕಂಡ್ರೇ ನಾನೇ ಹುಡುಗ್ರನ್ನ ಕರೆದುಕೊಂಡು ಹೋಗಿ ಬೆಂಕಿ ಹಚ್ಚಿಸ್ತೀನಿ.. ನಾನು ಕಷ್ಟಪಟ್ಟು ಓದ್ಸಿದ್ರೇ, ನನ್ನ ಮಗನ ದುಡ್ಡೆಲ್ಲಾ ನುಂಗಿ ನೀರು ಕುಡಿದ್ಲು.. ಇವಳು ಯಾಕೆ ನನ್ಮಗನ ಹೆಸರು ಹೇಳಿ ಚುನಾವಣೆ ನಿಂತ್ಕೋಬೇಕು ಅಂತ ಸೊಸೆ ಕುಸುಮಾ ವಿರುದ್ಧ ಡಿಕೆ ರವಿ ತಾಯಿ ಗೌರಮ್ಮ ವಾಗ್ದಾಳಿ ನಡೆಸಿದ್ದಾರೆ.
video
08-12-25 10:39 pm
Bangalore Correspondent
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 10:11 pm
Mangalore Correspondent
Mangalore, Puttur, Mahesh Shetty Timarodi: ಪ್...
08-12-25 04:52 pm
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
08-12-25 09:29 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm