ಬ್ರೇಕಿಂಗ್ ನ್ಯೂಸ್
20-07-22 03:13 pm HK News Desk ದೇಶ - ವಿದೇಶ
ಹೌರಾ, ಜುಲೈ 20 : ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಗ್ರಾಮವೊಂದರಲ್ಲಿ ದೇಶೀಯ ಮದ್ಯವನ್ನು ಸೇವಿಸಿ 6 ಮಂದಿ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿದ್ದಾರೆ.
ಸಾವಿಗೆ ಕಾರಣ ತಿಳಿದುಬಂದಿಲ್ಲವಾದರೂ, ಪೊಲೀಸರು ಮದ್ಯದಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಮಾಲಿಪಂಚ್ಘೋರಾ ಪ್ರದೇಶದಲ್ಲಿ ಮಂಗಳವಾರ ರಾತ್ರಿ ದೇಶೀಯ ಮದ್ಯವನ್ನು ಸೇವಿಸಿದ ನಂತರ ಹಲವಾರು ಜನರು ಅಸ್ವಸ್ಥರಾಗಿದ್ದಾರೆ.

ಅನಾರೋಗ್ಯಕ್ಕೆ ಒಳಗಾದವರಲ್ಲಿ ಹೆಚ್ಚಿನವರು ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ಅವರಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಕಾರಣವನ್ನು ಖಚಿತಪಡಿಸಿಕೊಳ್ಳಲು ನಾವು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ನಾವು ಅಂಗಡಿಯ ಮಾಲೀಕರನ್ನು ಬಂಧಿಸಿ ಅಲ್ಲಿಂದ ಮದ್ಯದ ಮಾದರಿಗಳನ್ನು ರಾಸಾಯನಿಕ ಪರೀಕ್ಷೆಗಾಗಿ ಕಳುಹಿಸಿದ್ದೇವೆ ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇನ್ನು ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದ್ದು, ಅಧಿಕಾರಿಗಳು ಅಂಗಡಿಗೆ ಸೀಲ್ ಹಾಕಿ ಮುಚ್ಚಿಸಿದ್ದಾರೆ.
Six people died on Wednesday in West Bengal’s Howrah district under mysterious circumstances, police said. Locals said the six died after consuming illicit liquor from an outlet in the Malipanchghora area and ransacked the outlet. But the police said they will wait for the autopsy report to confirm the cause of death.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm