ಬ್ರೇಕಿಂಗ್ ನ್ಯೂಸ್
20-07-22 10:49 pm HK News Desk ದೇಶ - ವಿದೇಶ
ಕೋಲ್ಕತ್ತಾ, ಜುಲೈ 20 : 1988 ರ ಮೋಟಾರು ವಾಹನ ಕಾಯ್ದೆಯಡಿ ಒಬ್ಬ ಪೊಲೀಸ್ ಅಧಿಕಾರಿ ಯಾವುದೇ ವ್ಯಕ್ತಿಯ ಚಾಲನಾ ಪರವಾನಗಿಯನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ಹೇಳಿದೆ.
ಪೊಲೀಸರು ಡ್ರೈವಿಂಗ್ ಲೈಸೆನ್ಸ್ ವಶಕ್ಕೆ ಪಡೆದು ಪರವಾನಗಿ ಪ್ರಾಧಿಕಾರಕ್ಕೆ ಕಳುಹಿಸಿಕೊಡಬೇಕು. ಅದನ್ನು ಅಮಾನತು ಮಾಡುವ ಅಧಿಕಾರ ಪೊಲೀಸರಿಗೆ ಇರುವುದಿಲ್ಲ ಎಂದು ತೀರ್ಪು ಅಭಿಪ್ರಾಯ ಪಟ್ಟಿದೆ. ಅತಿ ವೇಗದ ಕಾರು ಚಾಲನೆಗಾಗಿ ನೋಟಿಸ್ ಪಡೆದಿದ್ದ ಎರಡು ವಾರದಲ್ಲಿ ಮತ್ತೊಮ್ಮೆ ಅಂತಹದ್ದೇ ಪ್ರಕರಣದಲ್ಲಿ ಸಿಲುಕಿದ್ದಕ್ಕಾಗಿ ಮಹಿಳೆಯೊಬ್ಬರ ಡ್ರೈವಿಂಗ್ ಲೈಸೆನ್ಸನ್ನು ಪೊಲೀಸರು ಅಮಾನತು ಮಾಡಿದ್ದರು. ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಹಿಳೆ ಪರವಾಗಿ ತೀರ್ಪು ನೀಡಿದ್ದು ಆಕೆಗೆ ಡ್ರೈವಿಂಗ್ ಲೈಸೆನ್ಸ್ ಮರಳಿ ನೀಡುವಂತೆ ನ್ಯಾಯಮೂರ್ತಿ ಮೌಶುಮಿ ಭಟ್ಟಾಚಾರ್ಯ ಆದೇಶ ನೀಡಿದ್ದಾರೆ.
1988 ರ ಮೋಟಾರು ವಾಹನಗಳ ಕಾಯಿದೆ ಪ್ರಕಾರ, ಪರವಾನಗಿ ಪ್ರಾಧಿಕಾರವು ಮಾತ್ರ ಡ್ರೈವಿಂಗ್ ಲೈಸೆನ್ಸ್ ಅನ್ನು ರದ್ದುಪಡಿಸುವ ಅಧಿಕಾರ ಹೊಂದಿದೆ ಎಂದು ತಿಳಿಸಿದೆ. ಪರವಾನಗಿ ಪ್ರಾಧಿಕಾರದ ಸೆಕ್ಷನ್ 2(20) ರಲ್ಲಿ ಈ ಬಗ್ಗೆ ವ್ಯಾಖ್ಯಾನಿಸಲಾಗಿದ್ದು ಪರವಾನಗಿ ನೀಡುವ ಹಾಗೂ ರದ್ದು ಮಾಡುವ ಅಧಿಕಾರವನ್ನು ಹೊರತುಪಡಿಸಿ ಯಾವುದೇ ಅಧಿಕಾರವನ್ನು ಈ ಸಂಸ್ಥೆ ಒಳಗೊಂಡಿಲ್ಲ. 206 ಸೆಕ್ಷನ್ 19 ರ ಅಡಿಯಲ್ಲಿ ಅನರ್ಹಗೊಳಿಸುವುದು ಅಥವಾ ಹಿಂತೆಗೆದುಕೊಳ್ಳುವುದು ಪ್ರಾಧಿಕಾರದ ಅಧಿಕಾರವನ್ನು ಸೂಚಿಸುತ್ತದೆ. ಹೀಗಾಗಿ ಪೊಲೀಸರು ದಾಖಲೆಯನ್ನು ವಶಪಡಿಸಿಕೊಳ್ಳಲು ಮಾತ್ರ ಅಧಿಕಾರ ಹೊಂದಿರುತ್ತಾರೆ. ಅಗತ್ಯವಿದ್ದಲ್ಲಿ ಲೈಸೆನ್ಸ್ ಅನರ್ಹ ಮಾಡುವಂತೆ ಪರವಾನಗಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಬಹುದು' ಎಂದು ಕೋರ್ಟ್ ಜುಲೈ 19 ರಂದು ನೀಡಿದ ಆದೇಶದಲ್ಲಿ ಹೇಳಿದೆ.
In a significant ruling, the Calcutta High Court recently held that a police officer cannot disqualify the driving license of a person under the Motor Vehicles Act, 1988.Single-judge Justice Moushumi Bhattacharya said that only the licencing authority is empowered to issue and suspend the driving licence."The provisions of the Motor Vehicles Act, 1988 show that only a licensing authority can disqualify a person from holding or obtaining a driving licence or revoke such licence. Licensing authority has been defined in section 2(20) and does not include any authority other than an authority empowered to issue licences.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am